Wednesday, July 29, 2026
Wednesday, July 29, 2026

ಶಿವಪಾಡಿ ವೈಭವ ಆಮಂತ್ರಣ ಪತ್ರಿಕೆ ಬಿಡುಗಡೆ

ಶಿವಪಾಡಿ ವೈಭವ ಆಮಂತ್ರಣ ಪತ್ರಿಕೆ ಬಿಡುಗಡೆ

Date:

ಮಣಿಪಾಲ, ಫೆ.5: ಫೆಬ್ರವರಿ 22 ರಿಂದ ಫೆಬ್ರವರಿ 26ರವರೆಗೆ ವೈಭವೋಪೂರಿತವಾಗಿ ನಡೆಯಲಿರುವ ಐತಿಹಾಸಿಕ ಶಿವಪಾಡಿ ವೈಭವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಮಣಿಪಾಲ ಶಿವಪಾಡಿ ಉಮಾಮಹೇಶ್ವರ ದೇವಸ್ಥಾನದಲ್ಲಿ ಅನಾವರಣಗೊಳಿಸಲಾಯಿತು.

ಶಿವಪಾಡಿ ವೈಭವ ಆಚರಣಾ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಶಾಸಕ ಕೆ ರಘುಪತಿ ಭಟ್ ಹಾಗೂ ಎಸ್.ಕೆ.ಡಿ.ಆರ್.ಡಿ.ಪಿ. ಬಿಸಿ ಟ್ರಸ್ಟ್ ಉಡುಪಿ ಇದರ ನಿರ್ದೇಶಕ ನಾಗರಾಜ್ ಜೆ ಶೆಟ್ಟಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೆಸರರಾದ ಮಹೇಶ್ ಠಾಕೂರ್, ಶ್ರೀ ಉಮಾಮಹೇಶ್ವರ ದೇವಸ್ಥಾನ ಅಭಿವೃದ್ಧಿ ಟ್ರಸ್ಟ್ ಇದರ ಅಧ್ಯಕ್ಷರಾದ ದಿನೇಶ್ ಪ್ರಭು, ಒಕ್ಕೂಟ ಕೇಂದ್ರೀಯ ಸಮಿತಿ ಜಿಲ್ಲಾಧ್ಯಕ್ಷರು ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷರಾದ ಸುಂದರ ಜೆ ಕಲ್ಮಾಡಿ, ಧರ್ಮಸ್ಥಳ ನ್ಯಾಚುರೋಪತಿ ಆಸ್ಪತ್ರೆ ಪರೀಕ ಇದರ ಮುಖ್ಯ ವೈದ್ಯಾಧಿಕಾರಿ ಡಾ.ಗೋಪಾಲ ಪೂಜಾರಿ, ಉಡುಪಿ ಜಿಲ್ಲಾ ಭಜನಾ ಪರಿಷತ್ ಅಧ್ಯಕ್ಷರಾದ ವಿಜಯ ಕೊಂಡಾಡಿ, ಡೈರೆಕ್ಟರ್ ಆಫ್ ಸ್ಟೂಡೆಂಟ್ ಅಫೇರ್ಸ್ ಮಾಹೆ ಇದರ ಡಾ. ಗೀತಾ ಮೈಯ್ಯ, ಶಾಶ್ವತ ಟ್ರಸ್ತಿಗಳಾದ ದಿನೇಶ್ ಸಾಮಂತ್, ಕಾರ್ಯದರ್ಶಿ ಗೋಪಾಲಕೃಷ್ಣ ಪ್ರಭು, ಕೆಕೆ ಡಿಜಿಬಿ ವಿದ್ಯಾ ಪ್ರಸಾರಕ ಮಂಡಲದ ಅಧ್ಯಕ್ಷ ಸತೀಶ್ ಪಾಟೀಲ್, ಟ್ರಸ್ಟಿಗಳಾದ ಪುರುಷೋತ್ತಮ ಪ್ರಭು, ಅಶೋಕ್ ಸಾಮಂತ್, ಶ್ರೀಕಾಂತ್ ಪ್ರಭು, ಜಿ ಕೃಷ್ಣರಾಯ ಪಾಟೀಲ್, ಪ್ರಕಾಶ್ ಪ್ರಭು, ಸಂಜಯ ಪ್ರಭು, ಎಸ್.ಕೆ.ಡಿ.ಆರ್.ಡಿ.ಪಿ ತಾಲೂಕು ಯೋಜನಾಧಿಕಾರಿ ರಾಮ.ಎಂ ಸ್ವಾಗತಿಸಿ ಹಾಗೂ ಎಸ್.ಕೆ.ಡಿ.ಆರ್.ಡಿ.ಪಿ ಮಣಿಪಾಲ ವಲಯ ಮೇಲ್ವಿಚಾರಕರಾದ ಬಾಲಚಂದ್ರ ಮತ್ತು ಕೃಷಿ ಮೇಲ್ವಿಚಾರಕರಾದ ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!