Sunday, February 23, 2025
Sunday, February 23, 2025

ಪೂರ್ಣಪ್ರಜ್ಞ ಕಾಲೇಜು: ರಾಷ್ಟ್ರೀಯ ಸೇವಾ ಯೋಜನೆ ಶಿಬಿರ ಸಂಪನ್ನ

ಪೂರ್ಣಪ್ರಜ್ಞ ಕಾಲೇಜು: ರಾಷ್ಟ್ರೀಯ ಸೇವಾ ಯೋಜನೆ ಶಿಬಿರ ಸಂಪನ್ನ

Date:

ಅಲೆವೂರು, ಫೆ.17: ಪೂರ್ಣಪ್ರಜ್ಞ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಅಲೆವೂರಿನ ಸುಭೋದಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಪನ್ನಗೊಂಡಿತು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ಶುಭ ಹಾರೈಸಿದರು.

ಅಲೆವೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಅಮೃತ ಯು ಪೂಜಾರಿ, ಅಲೆವೂರು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಕಾಂತ್ ನಾಯಕ್, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಶೇಖರ್ ಆಚಾರ್ಯ, ನಿವೃತ್ತ ಮುಖ್ಯೋಪಾಧ್ಯಾಯಿನಿ ವಾರಿಜ ಶೇಡ್ತಿ, ಪ್ರಾಂಶುಪಾಲರಾದ ಡಾ. ರಾಮು ಎಲ್., ಶಾಲಾ ಮುಖ್ಯೋಪಾಧ್ಯಾಯಿನಿ ಪುಷ್ಪಲತಾ ಬಿ ಎಸ್., ಪೂರ್ಣಪ್ರಜ್ಞ ಕಾಲೇಜು ಆಡಳಿತಾಧಿಕಾರಿ ಪುಂಡರೀಕಾಕ್ಷ ಕೊಡಂಚ, ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಗಳಾದ ಡಾ. ನಾಗರಾಜ್ ಜಿ.ಪಿ., ಸುಪರ್ಣ, ರಾಷ್ಟ್ರೀಯ ಸೇವಾ ಯೋಜನೆಯ ಸಹ ಯೋಜನಾಧಿಕಾರಿಗಳಾದ ಮಹೇಶ್ ಶೆಟ್ಟಿ, ಸ್ವಾತಿ, ಸ್ವಾತಿ ಪಿ.ಕೆ., ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!