Saturday, January 17, 2026
Saturday, January 17, 2026

ಭರತನಾಟ್ಯ: ಅಮ್ಮುಂಜೆಯ ನೃತ್ಯಗುರು ವಿದ್ವಾನ್ ಕೆ. ಭವಾನಿ ಶಂಕರ್ ವಿದ್ಯಾರ್ಥಿಗಳ ಅಮೋಘ ಸಾಧನೆ

ಭರತನಾಟ್ಯ: ಅಮ್ಮುಂಜೆಯ ನೃತ್ಯಗುರು ವಿದ್ವಾನ್ ಕೆ. ಭವಾನಿ ಶಂಕರ್ ವಿದ್ಯಾರ್ಥಿಗಳ ಅಮೋಘ ಸಾಧನೆ

Date:

ಉಡುಪಿ, ಫೆ.18: ಡಾ| ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯ, ಮೈಸೂರು ನಡೆಸಿದ ಭರತನಾಟ್ಯ ಅಂತಿಮ ವಿದ್ವತ್ ಪರೀಕ್ಷೆಯಲ್ಲಿ ಯಶಸ್ವಿ ಶೇ.82.4% ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಸರ್ವೇಶ್ ಭಟ್ ಭರತನಾಟ್ಯ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಶೇ.83.8% ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಇವರಿಬ್ಬರು ಶ್ರೀ ಭ್ರಾಮರಿ ನಾಟ್ಯಾಲಯ ಅಮ್ಮುಂಜೆಯ ನೃತ್ಯಗುರು ವಿದ್ವಾನ್ ಕೆ. ಭವಾನಿ ಶಂಕರ್ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಯಶಸ್ವಿ ಡಾ.ಜಿ. ಶಂಕರ್ ಸ್ನಾತಕೋತ್ತರ ಅಧ್ಯಯನ ಕೇಂದ್ರ ಉಡುಪಿ ಇಲ್ಲಿ ದ್ವಿತೀಯ ಎಂಕಾಮ್ ವಾಸಂಗ ಮಾಡುತ್ತಿದ್ದಾರೆ. ಇವರು ಪುತ್ತೂರು ಸುಬ್ರಹ್ಮಣ್ಯ ನಗರದ ವಿಜಯ್ ಸನಿಲ್ ಹಾಗೂ ಸುಮಾ ಸನಿಲ್ ದಂಪತಿಗಳ ಪುತ್ರಿ. ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ಎಂಬಿಎ ವಿದ್ಯಾರ್ಥಿಯಾಗಿರುವ ಸರ್ವೇಶ್ ಭಟ್ ಇವರು ಪೆರಂಪಳ್ಳಿಯ ವೇದಮೂರ್ತಿ ಪ್ರಾಣೇಶ್ ಭಟ್ ಹಾಗೂ ಸೌಮ್ಯ ಭಟ್ ಇವರ ಪುತ್ರ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!