Saturday, February 22, 2025
Saturday, February 22, 2025

ಆಗಮಡಂಬರ ಕೃತಿ ಲೋಕಾರ್ಪಣೆ

ಆಗಮಡಂಬರ ಕೃತಿ ಲೋಕಾರ್ಪಣೆ

Date:

ಉಡುಪಿ, ಫೆ.21: ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ ಉಡುಪಿ ಮತ್ತು ಶ್ರೀ ವ್ಯಾಸಪ್ರಜ್ಞಾ ಪ್ರತಿಷ್ಠಾನ ಬೆಂಗಳೂರು ಇದರ ಜಂಟಿ ಆಶ್ರಯದಲ್ಲಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಸಿ. ಜಿ. ವಿಜಯಸಿಂಹ ಆಚಾರ್ಯರು ಕನ್ನಡಕ್ಕೆ ಅನುವಾದಿಸಿರುವ ಸಂಸ್ಕೃತದ ಅಪೂರ್ವ ನಾಟಕ, ಜಯಂತಭಟ್ಟನ ಆಗಮಡಂಬರ ಎಂಬ ಕೃತಿಯನ್ನು ಪರ್ಯಾಯ ಶ್ರೀಪಾದದ್ವಯರಾದ ಶ್ರೀ ಸುಗುಣೇಂದ್ರ ತೀರ್ಥರು ಮತ್ತು ಶ್ರೀ ಸುಶ್ರೀಂದ್ರ ತೀರ್ಥರು ಶ್ರೀ ಕೃಷ್ಣ ಮುಖ್ಯಪ್ರಾಣರಲ್ಲಿ ಸಮರ್ಪಣೆ ಮಾಡಿ ಬಿಡುಗಡೆಗೊಳಿಸಿದರು. ಸಿ. ಜಿ. ವಿಜಯಸಿಂಹ ಆಚಾರ್ಯರಿಂದ ಆಗಮಡಂಬರ ಮತ್ತು ಗೀತೆ ಎಂಬ ವಿಷಯದ ಕುರಿತು ಉಪನ್ಯಾಸ, ಮತ್ತು ಓಂಪ್ರಕಾಶ್ ಭಟ್ಟರಿಂದ ಆಗಮಡಂಬರ ಕೃತಿಯ ಔಚಿತ್ಯತೆ ಎಂಬ ವಿಷಯದ ಕುರಿತು ಉಪನ್ಯಾಸ ನಡೆಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಡ್ವಕೇಟ್‌ ಡಿ. ಕೆ. ಶೆಟ್ಟಿ ನೋಟರಿ ಪಬ್ಲಿಕ್‌ ಆಗಿ ನೇಮಕ

ಮುಂಬಯಿ, ಫೆ.21: ಮುಂಬಯಿಯ ಹಿರಿಯ ವಕೀಲ ಅಡ್ವಕೇಟ್‌ ಡಿ. ಕೆ. ಶೆಟ್ಟಿ...

ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ ಅಧಿಕಾರಿಗಳೊಂದಿಗೆ ಸಭೆ

ಉಡುಪಿ, ಫೆ.21: ಮಣಿಪಾಲ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಚರಿಸುವ ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ...

ವಿಕಾಸಕ್ಕಾಗಿ ಜಾನಪದ

ಉಡುಪಿ, ಫೆ.21: ಉಡುಪಿ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಕನ್ನಡ...

ಹೆಜಮಾಡಿ ರೈಲು ಹಳಿ ಪ್ರಕರಣ- ಕೂಲಂಕಷ ತನಿಖೆಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ಉಡುಪಿ, ಫೆ.21: ಹೆಜಮಾಡಿಯಲ್ಲಿ ರೈಲು ಹಳಿಯಲ್ಲಿರುವ ಕಬ್ಬಿಣದ ವಸ್ತುಗಳ ಕಳ್ಳತನಕ್ಕೆ ಸಂಬಂಧಿಸಿದಂತೆಸಿ...
error: Content is protected !!