ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ನೀಡಲಾದ ಲ್ಯಾಪ್ ಟಾಪ್ ಮತ್ತು ಪ್ರೊಜೆಕ್ಟರ್ ನ್ನು ಅಸೋಸಿಯೇಷನ್ ಕಾರ್ಯದರ್ಶಿ ರಾಜೇಂದ್ರ ಕಾಮತ್ ಇವರು ಬಾಲನಿಕೇತನದ ಕಾರ್ಯದರ್ಶಿ ರಾಮಚಂದ್ರ ಉಪಾಧ್ಯಾಯರಿಗೆ ಹಸ್ತಾಂತರಿಸಿದರು. ಟಾಪ್ಮಿ ನಿವೃತ್ತ ಗ್ರಂಥಪಾಲಕ ಡಾ.ಮಂಜುನಾಥ, ಬಾಲನಿಕೇತನ ಆಡಳಿತ ಮಂಡಳಿಯ ರಘುರಾಮಾಚಾರ್ಯ, ಗುರುರಾಜ ಭಟ್, ಮಾತಾಜಿ ಉಪಸ್ಥಿತರಿದ್ದರು.
ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ
ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ
Date:




By
ForthFocus™