Friday, February 28, 2025
Friday, February 28, 2025

ಪರ್ಕಳ: ಕಲಾ ಸಂಗಮ

ಪರ್ಕಳ: ಕಲಾ ಸಂಗಮ

Date:

ಪರ್ಕಳ, ಫೆ.27: ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ ಇದರ ವತಿಯಿಂದ 21ವರ್ಷಾಚರಣೆ ಸಂಭ್ರಮದ ಅಂಗವಾಗಿ ಕಲಾಸಂಗಮ 2025 ಎಂಬ ವಿನೂತನ ಕಾರ್ಯಕ್ರಮ ಪರ್ಕಳ ವಿಘ್ನೇಶ್ವರ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪದ್ಮಶ್ರೀ ಪುರಸ್ಕೃತ ಆಧುನಿಕ ಭಗೀರಥ ಎಂದು ಹೆಸರು ಪಡೆದಿರುವ ಅಮೈ ಮಹಾಲಿಂಗ ನಾಯ್ಕ್, ತುಳು ರಂಗ ನಟ ಭೋಜರಾಜ್ ವಾಮಂಜೂರು, ಆಕಾಶವಾಣಿ ಮಂಗಳೂರು ನಿವೃತ್ತ ನಿರ್ದೇಶಕ ಡಾ. ವಸಂತ್ ಕುಮಾರ್ ಪೆರ್ಲ, ಚಲನಚಿತ್ರ ನಟ ಯೋಗೇಶ್ ಶೆಟ್ಟಿ, ಧರ್ಮೆಮಾರ್, ಅಧ್ಯಕ್ಷ ಸಂದೀಪ್ ನಾಯ್ಕ್, ಕಬ್ಯಾಡಿ, ಮಂಜುನಾಥ್ ಉಪಾಧ್ಯ, ಶ್ರೀನಿವಾಸ್ ಉಪಾಧ್ಯ, ಭುವನಪ್ರಸಾದ್ ಹೆಗ್ಡೆ, ಶ್ರೀಧರ ಭಟ್, ವೇದಿಕೆ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಮಾಜದಲ್ಲಿ ವಿವಿಧ ರಂಗದಲ್ಲಿ ಸಾಧನೆ ಮಾಡಿದ ಕೇಶವ ಕೋಟ್ಯಾನ್, ಆರ್ ಮನೋಹರ್ ಪರ್ಕಳ, ರಾಘವೇಂದ್ರ ಪ್ರಭು ಕರ್ವಾಲು, ಮಹೇಶ್ ಮರ್ಣೆ ಮುಂತಾದವರನ್ನು ಸನ್ಮಾನಿಸಲಾಯಿತು. ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬ್ರಹ್ಮಾವರ: ವಾಹನ ಸಂಚಾರದಲ್ಲಿ ಬದಲಾವಣೆ

ಉಡುಪಿ, ಫೆ.27: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಆರೂರು-ಮುಂಡ್ಕಿನಜೆಡ್ಡು-ಕೊಕ್ಕರ್ಣೆ-ನಾಲ್ಕೂರು (ಕೊಕ್ಕರ್ಣೆ- ನಾಲ್ಕೂರು ರಸ್ತೆ)...

ಹೀಟ್ ವೇವ್ (ಶಾಖದ ಹೊಡೆತ): ಸಾರ್ವಜನಿಕರು ರಕ್ಷಿಸಿಕೊಳ್ಳಲು ಸಲಹೆ-ಸೂಚನೆಗಳು

ಉಡುಪಿ, ಫೆ.27: ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ...

ಮಲಬಾರ್ ವಿಶ್ವರಂಗ ಪುರಸ್ಕಾರಕ್ಕೆ ಐವರು ಹಿರಿಯ ರಂಗಕರ್ಮಿಗಳು ಆಯ್ಕೆ

ಉಡುಪಿ, ಫೆ.27: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್...

ಹ್ಯೂಮನ್ ರೈಟ್ಸ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ವಿಭಾಗ ಅಧ್ಯಕ್ಷರಾಗಿ ಉದಯ ನಾಯ್ಕ್ ಆಯ್ಕೆ

ಉಡುಪಿ, ಫೆ.27: ಹ್ಯೂಮನ್ ರೈಟ್ಸ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ವಿಭಾಗಕ್ಕೆ...
error: Content is protected !!