Saturday, February 7, 2026
Saturday, February 7, 2026

ಪರ್ಕಳ: ಕಲಾ ಸಂಗಮ

ಪರ್ಕಳ: ಕಲಾ ಸಂಗಮ

Date:

ಪರ್ಕಳ, ಫೆ.27: ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ ಇದರ ವತಿಯಿಂದ 21ವರ್ಷಾಚರಣೆ ಸಂಭ್ರಮದ ಅಂಗವಾಗಿ ಕಲಾಸಂಗಮ 2025 ಎಂಬ ವಿನೂತನ ಕಾರ್ಯಕ್ರಮ ಪರ್ಕಳ ವಿಘ್ನೇಶ್ವರ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪದ್ಮಶ್ರೀ ಪುರಸ್ಕೃತ ಆಧುನಿಕ ಭಗೀರಥ ಎಂದು ಹೆಸರು ಪಡೆದಿರುವ ಅಮೈ ಮಹಾಲಿಂಗ ನಾಯ್ಕ್, ತುಳು ರಂಗ ನಟ ಭೋಜರಾಜ್ ವಾಮಂಜೂರು, ಆಕಾಶವಾಣಿ ಮಂಗಳೂರು ನಿವೃತ್ತ ನಿರ್ದೇಶಕ ಡಾ. ವಸಂತ್ ಕುಮಾರ್ ಪೆರ್ಲ, ಚಲನಚಿತ್ರ ನಟ ಯೋಗೇಶ್ ಶೆಟ್ಟಿ, ಧರ್ಮೆಮಾರ್, ಅಧ್ಯಕ್ಷ ಸಂದೀಪ್ ನಾಯ್ಕ್, ಕಬ್ಯಾಡಿ, ಮಂಜುನಾಥ್ ಉಪಾಧ್ಯ, ಶ್ರೀನಿವಾಸ್ ಉಪಾಧ್ಯ, ಭುವನಪ್ರಸಾದ್ ಹೆಗ್ಡೆ, ಶ್ರೀಧರ ಭಟ್, ವೇದಿಕೆ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಮಾಜದಲ್ಲಿ ವಿವಿಧ ರಂಗದಲ್ಲಿ ಸಾಧನೆ ಮಾಡಿದ ಕೇಶವ ಕೋಟ್ಯಾನ್, ಆರ್ ಮನೋಹರ್ ಪರ್ಕಳ, ರಾಘವೇಂದ್ರ ಪ್ರಭು ಕರ್ವಾಲು, ಮಹೇಶ್ ಮರ್ಣೆ ಮುಂತಾದವರನ್ನು ಸನ್ಮಾನಿಸಲಾಯಿತು. ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!