Tuesday, July 28, 2026
Tuesday, July 28, 2026

ಬ್ರಹ್ಮಾವರ: ವಾಹನ ಸಂಚಾರದಲ್ಲಿ ಬದಲಾವಣೆ

ಬ್ರಹ್ಮಾವರ: ವಾಹನ ಸಂಚಾರದಲ್ಲಿ ಬದಲಾವಣೆ

Date:

ಉಡುಪಿ, ಫೆ.27: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಆರೂರು-ಮುಂಡ್ಕಿನಜೆಡ್ಡು-ಕೊಕ್ಕರ್ಣೆ-ನಾಲ್ಕೂರು (ಕೊಕ್ಕರ್ಣೆ- ನಾಲ್ಕೂರು ರಸ್ತೆ) ರಸ್ತೆಯ ಮಾರಾಳಿ ಎಂಬಲ್ಲಿ ರಸ್ತೆಯ ಮಧ್ಯಭಾಗದಲ್ಲಿ ಸ್ಲಾಬ್ ಮೋರಿ ನಿರ್ಮಾಣ ಕಾಮಗಾರಿ ಹಿನ್ನೆಲೆ, ಮಾರ್ಚ್ 2 ರಿಂದ ಏಪ್ರಿಲ್ 30 ರ ವರೆಗೆ ಲೋಕೋಪಯೋಗಿ ಇಲಾಖೆಗೆ ಸೇರಿದ ಜಿಲ್ಲಾ ಮುಖ್ಯ ರಸ್ತೆಯಾಗಿರುವ ಆರೂರು- ಮುಂಡ್ಕಿನಜೆಡ್ಡು-ಕೊಕ್ಕರ್ಣೆ-ನಾಲ್ಕೂರು ರಸ್ತೆಯ ಮಾರ್ಗದಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ, ಸದರಿ ಮಾರ್ಗದಲ್ಲಿ ಸಂಚರಿಸುವ ವಾಹನಗಳು ಕೊಕ್ಕರ್ಣೆ-ಮಾರಾಳಿ-ಹೊರ್ಲಾಳಿ-ನಾಲ್ಕೂರು ಜಿಲ್ಲಾ ಪಂಚಾಯತ್ ರಸ್ತೆಯ ಬದಲಿ ಮಾರ್ಗದಲ್ಲಿ ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...

ರೂ.1.40 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ಕಲ್ಯಾಣಪುರ ನಿಡಂಬಳ್ಳಿ ರಸ್ತೆ ಕಾಮಗಾರಿ ಉದ್ಘಾಟನೆ

ಉಡುಪಿ, ಜು.28: ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಾಲ್ಟರ್ ನಜರೆತ್ ಮನೆಯಿಂದ...

ಮಣಿಪಾಲ ಜ್ಞಾನಸುಧಾ: ನೀಟ್ ಸಾಧಕರಿಗೆ ಅಭಿನಂದನೆ

ಮಣಿಪಾಲ, ಜು.28: ರಾಷ್ಟ್ರಮಟ್ಟದ ಎಂಬಿಬಿಎಸ್ ಹಾಗೂ ಇತರ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕೆ...

ಮಣಿಪಾಲ ಜ್ಞಾನಸುಧಾ: ಕಾರ್ಗಿಲ್‌ ವಿಜಯ ದಿನಾಚರಣೆ

ಮಣಿಪಾಲ, ಜು.28: ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ಕಾರ್ಗಿಲ್‌...
error: Content is protected !!