Monday, July 27, 2026
Monday, July 27, 2026

ಬ್ರಹ್ಮಾವರ: ವಾಹನ ಸಂಚಾರದಲ್ಲಿ ಬದಲಾವಣೆ

ಬ್ರಹ್ಮಾವರ: ವಾಹನ ಸಂಚಾರದಲ್ಲಿ ಬದಲಾವಣೆ

Date:

ಉಡುಪಿ, ಫೆ.27: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಆರೂರು-ಮುಂಡ್ಕಿನಜೆಡ್ಡು-ಕೊಕ್ಕರ್ಣೆ-ನಾಲ್ಕೂರು (ಕೊಕ್ಕರ್ಣೆ- ನಾಲ್ಕೂರು ರಸ್ತೆ) ರಸ್ತೆಯ ಮಾರಾಳಿ ಎಂಬಲ್ಲಿ ರಸ್ತೆಯ ಮಧ್ಯಭಾಗದಲ್ಲಿ ಸ್ಲಾಬ್ ಮೋರಿ ನಿರ್ಮಾಣ ಕಾಮಗಾರಿ ಹಿನ್ನೆಲೆ, ಮಾರ್ಚ್ 2 ರಿಂದ ಏಪ್ರಿಲ್ 30 ರ ವರೆಗೆ ಲೋಕೋಪಯೋಗಿ ಇಲಾಖೆಗೆ ಸೇರಿದ ಜಿಲ್ಲಾ ಮುಖ್ಯ ರಸ್ತೆಯಾಗಿರುವ ಆರೂರು- ಮುಂಡ್ಕಿನಜೆಡ್ಡು-ಕೊಕ್ಕರ್ಣೆ-ನಾಲ್ಕೂರು ರಸ್ತೆಯ ಮಾರ್ಗದಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ, ಸದರಿ ಮಾರ್ಗದಲ್ಲಿ ಸಂಚರಿಸುವ ವಾಹನಗಳು ಕೊಕ್ಕರ್ಣೆ-ಮಾರಾಳಿ-ಹೊರ್ಲಾಳಿ-ನಾಲ್ಕೂರು ಜಿಲ್ಲಾ ಪಂಚಾಯತ್ ರಸ್ತೆಯ ಬದಲಿ ಮಾರ್ಗದಲ್ಲಿ ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದು ಹೆಮ್ಮೆಯ ಕ್ಷಣ: ಕಾರ್ಗಿಲ್ ಯೋಧ ಅನಂತಪದ್ಮನಾಭ ನಾಯಕ್

ಶಿರ್ವ, ಜು.26: 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶದ ಪರವಾಗಿ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ

ಬೆಂಗಳೂರು, ಜು.26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ....
error: Content is protected !!