Saturday, January 17, 2026
Saturday, January 17, 2026

ಶ್ರೀ ನಾಗಯಕ್ಷಿ ದೇವಸ್ಥಾನ ಅಭಿವೃದ್ಧಿಗೆ ಡಿಡಿ ಹಸ್ತಾಂತರ

ಶ್ರೀ ನಾಗಯಕ್ಷಿ ದೇವಸ್ಥಾನ ಅಭಿವೃದ್ಧಿಗೆ ಡಿಡಿ ಹಸ್ತಾಂತರ

Date:

ಕೋಟ, ಮಾ.5: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕುಂದಾಪುರ ತಾಲೂಕಿನ ತೆಕ್ಕಟ್ಟೆ ವಲಯದ ಬೇಳೂರು ಬಿ. ಒಕ್ಕೂಟದ ದೇಲಟ್ಟು ಶ್ರೀ ನಾಗಯಕ್ಷಿ ದೇವಸ್ಥಾನ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ರೂ. 25,000 ಡಿ.ಡಿ ಅನ್ನು ತಾಲೂಕಿನ ಯೋಜನಾಧಿಕಾರಿ ನಾರಾಯಣ ಪಾಲನ್ ದೇವಸ್ಥಾನ ಸಮಿತಿ ಕೋಶಾಧಿಕಾರಿ ರಾಧಾ ಇವರಿಗೆ ಹಸ್ತಾಂತರಿಸಿದರು. ಮೇಲ್ವಿಚಾರಕಿ ರಾಧಿಕಾ, ವಲಯಾಧ್ಯಕ್ಷ ಸುಕುಮಾರ ಶೆಟ್ಟಿ, ಸದಸ್ಯರಾದ ಶಿವಕುಮಾರ್, ಸುರೇಶ ಮರಕಾಲ, ಬೇಬಿ ಶೆಡ್ತಿ, ನಿಶಾ, ಗಿರಿಜ, ಹಿಮವಂತ, ಪಾರ್ವತಿ, ಮಂಜುನಾಥ, ಪ್ರಶಾಂತ್ ಶೆಟ್ಟಿ, ಸೇವಾ ಪ್ರತಿನಿಧಿಯವರಾದ ಶಿವಾನಿ ಮತ್ತು ಉಷಾ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!