Thursday, September 10, 2026
Thursday, September 10, 2026

ಶ್ರೀ ನಾಗಯಕ್ಷಿ ದೇವಸ್ಥಾನ ಅಭಿವೃದ್ಧಿಗೆ ಡಿಡಿ ಹಸ್ತಾಂತರ

ಶ್ರೀ ನಾಗಯಕ್ಷಿ ದೇವಸ್ಥಾನ ಅಭಿವೃದ್ಧಿಗೆ ಡಿಡಿ ಹಸ್ತಾಂತರ

Date:

ಕೋಟ, ಮಾ.5: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕುಂದಾಪುರ ತಾಲೂಕಿನ ತೆಕ್ಕಟ್ಟೆ ವಲಯದ ಬೇಳೂರು ಬಿ. ಒಕ್ಕೂಟದ ದೇಲಟ್ಟು ಶ್ರೀ ನಾಗಯಕ್ಷಿ ದೇವಸ್ಥಾನ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ರೂ. 25,000 ಡಿ.ಡಿ ಅನ್ನು ತಾಲೂಕಿನ ಯೋಜನಾಧಿಕಾರಿ ನಾರಾಯಣ ಪಾಲನ್ ದೇವಸ್ಥಾನ ಸಮಿತಿ ಕೋಶಾಧಿಕಾರಿ ರಾಧಾ ಇವರಿಗೆ ಹಸ್ತಾಂತರಿಸಿದರು. ಮೇಲ್ವಿಚಾರಕಿ ರಾಧಿಕಾ, ವಲಯಾಧ್ಯಕ್ಷ ಸುಕುಮಾರ ಶೆಟ್ಟಿ, ಸದಸ್ಯರಾದ ಶಿವಕುಮಾರ್, ಸುರೇಶ ಮರಕಾಲ, ಬೇಬಿ ಶೆಡ್ತಿ, ನಿಶಾ, ಗಿರಿಜ, ಹಿಮವಂತ, ಪಾರ್ವತಿ, ಮಂಜುನಾಥ, ಪ್ರಶಾಂತ್ ಶೆಟ್ಟಿ, ಸೇವಾ ಪ್ರತಿನಿಧಿಯವರಾದ ಶಿವಾನಿ ಮತ್ತು ಉಷಾ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಚಾಮರಾಜನಗರ: ಜಿಲ್ಲಾಧಿಕಾರಿ ಶ್ರೀರೂಪ ಅವರಿಂದ ಆಯುಷ್ಮಾನ್ ಆರೋಗ್ಯ ಕೇಂದ್ರಗಳ ನಾಮಫಲಕ, ಪೋಸ್ಟರ್‍ಗಳ ಬಿಡುಗಡೆ

ಚಾಮರಾಜನಗರ, ಸೆ.9: ಆಯುಷ್ಮಾನ್ ಆರೋಗ್ಯ ಕೇಂದ್ರಗಳ ಕುರಿತು ಸುಲಭವಾಗಿ ಮಾಹಿತಿ ದೊರೆಯುವಂತೆ...

ಉಡುಪಿಯಲ್ಲಿ ಬನ್ನಂಜೆಯವರ ಆತ್ಮಕಥನ ‘ಇಂದು ಎನಗೆ ಗೋವಿಂದ’ ಚಿತ್ರದ ವಿಶೇಷ ಪ್ರದರ್ಶನ – ಸೆ.10 ರಂದು ಮೂರು ಪ್ರದರ್ಶನ

ಉಡುಪಿ, ಸೆ.9: ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ, ಬೆಂಗಳೂರು ಅರ್ಪಿಸುವ, ನಾಡಿನ ಹೆಮ್ಮೆಯ...

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ; ವಿಮಾನ ಪ್ರಯಾಣ ಅಸ್ತವ್ಯಸ್ತ

ಯು.ಬಿ.ಎನ್.ಡಿ., ಸೆ.8: ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟದಿಂದಾಗಿ ಎಂಟು ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು...
error: Content is protected !!