Saturday, April 25, 2026
Saturday, April 25, 2026

ಶ್ರೀ ನಾಗಯಕ್ಷಿ ದೇವಸ್ಥಾನ ಅಭಿವೃದ್ಧಿಗೆ ಡಿಡಿ ಹಸ್ತಾಂತರ

ಶ್ರೀ ನಾಗಯಕ್ಷಿ ದೇವಸ್ಥಾನ ಅಭಿವೃದ್ಧಿಗೆ ಡಿಡಿ ಹಸ್ತಾಂತರ

Date:

ಕೋಟ, ಮಾ.5: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕುಂದಾಪುರ ತಾಲೂಕಿನ ತೆಕ್ಕಟ್ಟೆ ವಲಯದ ಬೇಳೂರು ಬಿ. ಒಕ್ಕೂಟದ ದೇಲಟ್ಟು ಶ್ರೀ ನಾಗಯಕ್ಷಿ ದೇವಸ್ಥಾನ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ರೂ. 25,000 ಡಿ.ಡಿ ಅನ್ನು ತಾಲೂಕಿನ ಯೋಜನಾಧಿಕಾರಿ ನಾರಾಯಣ ಪಾಲನ್ ದೇವಸ್ಥಾನ ಸಮಿತಿ ಕೋಶಾಧಿಕಾರಿ ರಾಧಾ ಇವರಿಗೆ ಹಸ್ತಾಂತರಿಸಿದರು. ಮೇಲ್ವಿಚಾರಕಿ ರಾಧಿಕಾ, ವಲಯಾಧ್ಯಕ್ಷ ಸುಕುಮಾರ ಶೆಟ್ಟಿ, ಸದಸ್ಯರಾದ ಶಿವಕುಮಾರ್, ಸುರೇಶ ಮರಕಾಲ, ಬೇಬಿ ಶೆಡ್ತಿ, ನಿಶಾ, ಗಿರಿಜ, ಹಿಮವಂತ, ಪಾರ್ವತಿ, ಮಂಜುನಾಥ, ಪ್ರಶಾಂತ್ ಶೆಟ್ಟಿ, ಸೇವಾ ಪ್ರತಿನಿಧಿಯವರಾದ ಶಿವಾನಿ ಮತ್ತು ಉಷಾ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕರಾವಳಿಯಲ್ಲಿ ಮಳೆ ಸಾಧ್ಯತೆ

ಉಡುಪಿ, ಏ.24: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಏಪ್ರಿಲ್ 25...

ಹಸ್ತಪ್ರತಿಗಳ ಸಮೀಕ್ಷಾ ಕಾರ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ, ಏ.24: ಜ್ಞಾನ ಭಾರತಂ ಮಿಷನ್ ಯೋಜನೆಯಡಿಯಲ್ಲಿ ಆಧುನಿಕ ತಂತ್ರಜ್ಞಾನದ ಮೂಲಕ...

ಡಾ.ರಾಜ್‌ಕುಮಾರ್ ಅಪಾರ ಅಭಿಮಾನಿಗಳ ಹೃದಯದ ಕಣ್ಮಣಿಯಾಗಿದ್ದರು: ಶಾಸಕ ಯಶ್‌ಪಾಲ್ ಸುವರ್ಣ

ಉಡುಪಿ, ಏ.24: ಕನ್ನಡದ ವರನಟ ಡಾ.ರಾಜ್‌ಕುಮಾರ್ ಜಯಂತಿ ಒಂದು ಅಪರೂಪದ ಕಾರ್ಯಕ್ರಮ....

ಬಿ.ಬಿ. ಹೆಗ್ಡೆ ಕಾಲೇಜು; ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಕುಂದಾಪುರ, ಏ.24: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...
error: Content is protected !!