Thursday, August 20, 2026
Thursday, August 20, 2026

ಶ್ರೀ ನಾಗಯಕ್ಷಿ ದೇವಸ್ಥಾನ ಅಭಿವೃದ್ಧಿಗೆ ಡಿಡಿ ಹಸ್ತಾಂತರ

ಶ್ರೀ ನಾಗಯಕ್ಷಿ ದೇವಸ್ಥಾನ ಅಭಿವೃದ್ಧಿಗೆ ಡಿಡಿ ಹಸ್ತಾಂತರ

Date:

ಕೋಟ, ಮಾ.5: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕುಂದಾಪುರ ತಾಲೂಕಿನ ತೆಕ್ಕಟ್ಟೆ ವಲಯದ ಬೇಳೂರು ಬಿ. ಒಕ್ಕೂಟದ ದೇಲಟ್ಟು ಶ್ರೀ ನಾಗಯಕ್ಷಿ ದೇವಸ್ಥಾನ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ರೂ. 25,000 ಡಿ.ಡಿ ಅನ್ನು ತಾಲೂಕಿನ ಯೋಜನಾಧಿಕಾರಿ ನಾರಾಯಣ ಪಾಲನ್ ದೇವಸ್ಥಾನ ಸಮಿತಿ ಕೋಶಾಧಿಕಾರಿ ರಾಧಾ ಇವರಿಗೆ ಹಸ್ತಾಂತರಿಸಿದರು. ಮೇಲ್ವಿಚಾರಕಿ ರಾಧಿಕಾ, ವಲಯಾಧ್ಯಕ್ಷ ಸುಕುಮಾರ ಶೆಟ್ಟಿ, ಸದಸ್ಯರಾದ ಶಿವಕುಮಾರ್, ಸುರೇಶ ಮರಕಾಲ, ಬೇಬಿ ಶೆಡ್ತಿ, ನಿಶಾ, ಗಿರಿಜ, ಹಿಮವಂತ, ಪಾರ್ವತಿ, ಮಂಜುನಾಥ, ಪ್ರಶಾಂತ್ ಶೆಟ್ಟಿ, ಸೇವಾ ಪ್ರತಿನಿಧಿಯವರಾದ ಶಿವಾನಿ ಮತ್ತು ಉಷಾ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹಿರಿಯಡಕ: ದೇವರಾಜು ಅರಸು ಅವರ 111ನೇ ಜನ್ಮ ದಿನಾಚರಣೆ

ಹಿರಿಯಡಕ, ಆ.20: ಸಾಮಾಜಿಕ ನ್ಯಾಯ ಮತ್ತು ಸಾಮಾಜಿಕ ಸಮಾನತೆಯ ಪ್ರಜಾಸತ್ತಾತ್ಮಕ ಹೊಣೆಗಾರಿಕೆಗಳನ್ನು...

ತೆಂಕನಿಡಿಯೂರು: ಮೂರು ದಿನಗಳ ಉದ್ಯಮಶೀಲತಾ ಅರಿವಿನ ಕಾರ್ಯಗಾರ ಉದ್ಘಾಟನೆ

ಉಡುಪಿ, ಆ 20: ಪ್ರಸ್ತುತ ಕೃತಕ ಬುದ್ಧಿಮತ್ತೆಯೊಂದಿಗಿನ ಸ್ಪರ್ಧಾತ್ಮಕ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು...

ಬಾಳೆಹಣ್ಣು ಹಣ್ಣಾಗಿಸಲು ಹಾನಿಕಾರಕ ರಾಸಾಯನಿಕ ಬಳಕೆ: ಬಾಳೆಹಣ್ಣಿನ ದಾಸ್ತಾನು ಕೇಂದ್ರಗಳ ಮೇಲೆ ಅಧಿಕಾರಿಗಳಿಂದ ದಾಳಿ

ಉಡುಪಿ, ಆ.20: ಹಾನಿಕಾರಕ ರಾಸಾಯನಿಕಗಳನ್ನು ಬಳಸಿದ ಆಹಾರ ಪದಾರ್ಥಗಳಿಂದ ಕ್ಯಾನ್ಸರ್ ಇತ್ಯಾದಿ...

ಆ. 21: ಜ್ಞಾನಸುಧಾ ಸಂಸ್ಥಾಪಕ ದಿ. ಗೋಪ ಶೆಟ್ಟಿಯವರ 105ನೇ ಹುಟ್ಟುಹಬ್ಬ: ರಕ್ತದಾನ ಶಿಬಿರ; ವಿಶೇಷ ಮಕ್ಕಳ ಶಾಲಾ ಅಧ್ಯಾಪಕರಿಗೆ ಸನ್ಮಾನ

ಕಾರ್ಕಳ, ಆ.20: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ಜ್ಞಾನಸುಧಾ ಶಿಕ್ಷಣ...
error: Content is protected !!