Saturday, February 7, 2026
Saturday, February 7, 2026

ವ್ಯೋಮ್ ಡ್ಯಾನ್ಸ್ ಅಕಾಡೆಮಿ ಕೃಷ್ಣನೂರಿಗೆ ಹೆಮ್ಮೆ

ವ್ಯೋಮ್ ಡ್ಯಾನ್ಸ್ ಅಕಾಡೆಮಿ ಕೃಷ್ಣನೂರಿಗೆ ಹೆಮ್ಮೆ

Date:

ಉಡುಪಿ, ಮಾ.7: ವ್ಯೋಮ್ ಡ್ಯಾನ್ಸ್ ಅಕಾಡೆಮಿ ಇದರ ಸ್ಥಳಾಂತರಗೊಂಡ ನೃತ್ಯ ತರಗತಿಯು ಬ್ರಹ್ಮಗಿರಿಯಲ್ಲಿ ಪ್ರಾರಂಭಗೊಂಡಿತು ಉದ್ಯಮಿಗಳಾದ ಕೆ. ಕೃಷ್ಣಮೂರ್ತಿ ಆಚಾರ್ಯ ಇವರು ಸಂಸ್ಥೆಯನ್ನು ಉದ್ಘಾಟಿಸಿ ಮಾತನಾಡುತ್ತಾ, ಈ ಅಕಾಡೆಮಿ ಉತ್ತಮ ಹೆಸರನ್ನು ಗಳಿಸುತ್ತಿದ್ದು ಇದರ ಪ್ರಮುಖರಾದ ಅವಿನಾಶ್ ಇವರು ಕನ್ನಡ ಹಾಗೂ ತುಳು ಚಿತ್ರರಂಗಕ್ಕೂ ಕೋರಿಯೋಗ್ರಫಿಯನ್ನು ಮಾಡುತ್ತಿದ್ದು ಹೆಸರಾಂತ ಕಲಾವಿದರುಗಳಿಗೆ ತರಬೇತಿಯನ್ನು ನೀಡುತ್ತಿದ್ದು ಇದು ನಮ್ಮ ಕೃಷ್ಣನೂರಿಗೆ ಹೆಮ್ಮೆ ಎಂದರು. ಮುಖ್ಯ ಅತಿಥಿಯಾದ ಖ್ಯಾತ ನಟ ಪೃಥ್ವಿ ಅಂಬರ್ ಮಾತನಾಡಿ, ಅವಿನಾಶ್ ಸಾಧನೆ ಇನ್ನಷ್ಟು ಉತ್ತುಂಗಕ್ಕೇರಲಿ ಎಂದರು. ಶಟರ್ ಬಾಕ್ಸ್ ಚಾನೆಲ್ ನ ಸಚಿನ್ ಎಸ್. ಶೆಟ್ಟಿ, ಇಂಜಿನಿಯರ್ ಮಿಥುನ್ ಪಿ. ಶೆಟ್ಟಿ, ನಿವೃತ್ತ ಪೋಲೀಸ್ ಅಧಿಕಾರಿ ನಾರಾಯಣ ಶುಭ ಹಾರೈಸಿದರು. ಸಂಸ್ಥೆಯ ಮುಖ್ಯಸ್ಥರಾದ ಅವಿನಾಶ್ ಹಾಗೂ ಸಂಸ್ಥೆಯ ಕಲಾವಿದರು, ಹಿತೈಷಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!