Sunday, February 8, 2026
Sunday, February 8, 2026

ನಮ್ಮ ನಡಿಗೆ ಕಟೀಲಮ್ಮನಡೆಗೆ

ನಮ್ಮ ನಡಿಗೆ ಕಟೀಲಮ್ಮನಡೆಗೆ

Date:

ಕಾಪು, ಮಾ.9: ಕಾಪು ಕೊಪ್ಪಲಂಗಡಿಯ ಶ್ರೀ ವಾಸುದೇವ ಸ್ವಾಮಿ ದೇವಸ್ಥಾನದ ವತಿಯಿಂದ ಶ್ರೀ ಕ್ಷೇತ್ರ ಕಟೀಲಿಗೆ 7ನೇ ವರ್ಷದ ಪಾದಯಾತ್ರೆ ‘ನಮ್ಮ ನಡಿಗೆ ಕಟೀಲಮ್ಮನಡೆಗೆ’ ನಡೆಯಿತು. ಶ್ರೀ ವಾಸುದೇವ ಸ್ವಾಮಿ ಭಜನಾ ಮಂಡಳಿಯ ಗೌರವಾಧ್ಯಕ್ಷ ಉದಯ ಶೆಟ್ಟಿ, ಅಧ್ಯಕ್ಷ ನಾಗೇಶ ಸುವರ್ಣ, ಕಾರ್ಯದರ್ಶಿ ಹರೀಶ್, ಭಜನಾ ಸಂಚಾಲಕ ಉಮೇಶ್ ಪೂಜಾರಿ, ನಾರಾಯಣ ಶೆಟ್ಟಿ, ರಘುರಾಮ್ ಶೆಟ್ಟಿ, ದಿವಾಕರ ಶೆಟ್ಟಿ ಕಾಪು, ಅನಿಲ್ ಶೆಟ್ಟಿ, ರವಿ, ಶಂಕರ್, ಸಚಿನ್ ಪುತ್ರನ್, ದೇವಳದ ಅರ್ಚಕರಾದ ನಾಗರಾಜ ಭಟ್, ಲಕ್ಷ್ಮೀ ಜನಾರ್ದನ ದೇವಸ್ಥಾನದ ಪದಾಧಿಕಾರಿ ರವಿ ಭಟ್ ಮಂದಾರ, ಪುರಸಭೆ ಸದಸ್ಯ ಅನಿಲ್ ಮುಂತಾದವರು ಉಪಸ್ಥಿತರಿದ್ದರು. ಪಾದಯಾತ್ರೆಯಲ್ಲಿ ಸುಮಾರು 300 ಭಕ್ತರು ಭಾಗವಹಿಸಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!