Friday, July 31, 2026
Friday, July 31, 2026

ವಾರಾಹಿ ಯೋಜನೆ: ಕಾಲುವೆಗೆ ಹರಿಸಿರುವ ನೀರು ತಾತ್ಕಾಲಿಕ ಸ್ಥಗಿತ

ವಾರಾಹಿ ಯೋಜನೆ: ಕಾಲುವೆಗೆ ಹರಿಸಿರುವ ನೀರು ತಾತ್ಕಾಲಿಕ ಸ್ಥಗಿತ

Date:

ಉಡುಪಿ, ಮಾ.21: ವಾರಾಹಿ ನೀರಾವರಿ ಯೋಜನೆಯಡಿಯಲ್ಲಿ ಬರುವ ಕಾಲುವೆ ಪ್ರದೇಶದಲ್ಲಿ ತುರ್ತು ದುರಸ್ಥಿ ಹಾಗೂ ನಿರ್ವಹಣೆ ಕಾಮಗಾರಿಗಳನ್ನು ಕೈಗೊಳ್ಳಲಿರುವ ಹಿನ್ನೆಲೆ, ಈಗಾಗಲೇ ಬೇಸಿಗೆ ಹಂಗಾಮಿಗೆ ಸಂಬಂಧಿಸಿದಂತೆ ಕಾಲುವೆಯಲ್ಲಿ ಹರಿಸಿರುವ ನೀರನ್ನು ಮಾರ್ಚ್ 23 ರಿಂದ 30 ರ ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು. ರೈತಾಪಿ ಬಾಂಧವರು ಇಲಾಖೆಯೊಂದಿಗೆ ಸಹಕರಿಸುವಂತೆ ಸಿದ್ಧಾಪುರ ವಾರಾಹಿ ಜಲಾಶಯ ಯೋಜನಾ ವಿಭಾಗದ ಕಾರ್ಯಪಾಲಕ ಇಂಜಿನಿಯರರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕ್ರೀಡಾ ಇಲಾಖೆ ವಿವಿಧ ಯೋಜನೆ: ಅರ್ಜಿ ಅವಧಿ ವಿಸ್ತರಣೆ

ಉಡುಪಿ, ಜು.30: 2025ನೇ ಸಾಲಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ...

ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಅರ್ಜಿ ಆಹ್ವಾನ

ಉಡುಪಿ, ಜು.30: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ವಿಪ್ರ ಸ್ವ-ಉದ್ಯಮ...

ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ವಾರ್ಷಿಕ ಮಹಾಸಭೆ

ಕೋಟ, ಜು.30: ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ವಾರ್ಷಿಕ ಮಹಾಸಭೆಯು ಮಂಗಳವಾರ...

ಬಾರ್ಕೂರು: ‘ಸಾಹಿತ್ಯ ಮತ್ತು ಜೀವನ ದರ್ಶನ’ ವಿಶೇಷ ಉಪನ್ಯಾಸ

ಬಾರ್ಕೂರು, ಜು.30: ಶ್ರೀಮತಿ ರುಕ್ಮಿಣಿ ಶೆಟ್ಟಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ...
error: Content is protected !!