Thursday, July 30, 2026
Thursday, July 30, 2026

ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ

ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ

Date:

ಕೋಟ, ಮಾ.23: ಭಾರತೀಯ ಅಂಚೆ ವಿಭಾಗ ಉಡುಪಿ ಮತ್ತು ವಿನ್ ಲೈಟ್ ಸ್ಪೋರ್ಟ್ಸ್ ಕ್ಲಬ್ ಪಾರಂಪಳ್ಳಿ ಸಾಲಿಗ್ರಾಮ ಇವರ ಸಹಭಾಗಿತ್ವದಲ್ಲಿ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ ಮಾ.೨೨ರಂದು ನಡೆಯಿತು. ವಿನ್ ಲೈಟ್ ಸ್ಪೋರ್ಟ್ಸ್ ಕ್ಲಬ್ ಪಾರಂಪಳ್ಳಿ ಸಾಲಿಗ್ರಾಮ ಇದರ ಗೌರವಾಧ್ಯಕ್ಷ ರಾಜೇಶ್ ಉಪಾಧ್ಯಾಯ ಉದ್ಘಾಟಿಸಿದರು. ಮುಖ್ಯ ಅಭ್ಯಾಗತರಾಗಿ ಕುಂದಾಪುರ ದಕ್ಷಿಣ ಉಪವಿಭಾಗ ಅಂಚೆ ನಿರೀಕ್ಷಕ ನಾಗಾಂಜಿನೇಯಲು ವಿವಿಧ ಸೇವೆಗಳ ಬಗ್ಗೆ ಮಾಹಿತಿ ನೀಡಿದರು. ಉಡುಪಿ ವಿಭಾಗ ಅಂಚೆ ಅಧೀಕ್ಷಕ ರಮೇಶ್ ಪ್ರಭು, ಕುಂದಾಪುರ ದಕ್ಷಿಣ ಉಪವಿಭಾಗ ಅಂಚೆ ಸಹಾಯಕ ಸಂದೇಶ್, ಅಂಚೆ ಮೇಲ್ವಿಚಾರಕ ಮಹೇಂದ್ರ ಯು.ಎಸ್., ವಿನ್‌ಲೈಟ್ ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷ ರಮೇಶ್ ಪೂಜಾರಿ, ಕಾರ್ಯದರ್ಶಿ ಸುಧಾಕರ್ ಪೂಜಾರಿ, ಖಜಾಂಚಿ ರವಿ ಹಾಗೂ ಮಾಜಿ ಅಧ್ಯಕ್ಷ ಗಿರೀಶ್ ಪೂಜಾರಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ೧೫೦ಕ್ಕೂ ಹೆಚ್ಚು ಜನರು ಆಧಾರ್ ತಿದ್ದುಪಡಿಯ ಪ್ರಯೋಜನವನ್ನು ಪಡೆದರು. ದೇವೇಂದ್ರ ಶ್ರೀಯನ್ ಸ್ವಾಗತಿಸಿ, ವಂದಿಸಿ, ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ, ಜು.29: ಲೋಕಸಭೆ ಬುಧವಾರ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ)...

ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನೋಟೀಸ್

ಉಡುಪಿ, ಜು.29: ರಾಹುಲ್ ಗಾಂಧಿ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ ಅವರು...

ಹಡಪದ ಅಪ್ಪಣ್ಣ ರವರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪ: ಮಂಜುನಾಥ ಪೂಜಾರಿ

ಉಡುಪಿ, ಜು.29: ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ...

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...
error: Content is protected !!