Saturday, February 7, 2026
Saturday, February 7, 2026

ಪಂಚವರ್ಣ: 247ನೇ ಪರಿಸರ ಸ್ನೇಹಿ ಅಭಿಯಾನ

ಪಂಚವರ್ಣ: 247ನೇ ಪರಿಸರ ಸ್ನೇಹಿ ಅಭಿಯಾನ

Date:

ಕೋಟ, ಮಾ.23: ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಪಂಚವರ್ಣ ಮಹಿಳಾ ಮಂಡಲ ಇದರ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್ , ಜೆಸಿಐ ಕೋಟ ಸಿನಿಯರ್ ಲಿಜನ್, ಕೋಟ ಗ್ರಾಮ ಪಂಚಾಯತ್, ಎಸ್ ಎಲ್ ಆರ್ ಎಂ ಘಟಕ ಇವರುಗಳ ಸಹಯೋಗದೊಂದಿಗೆ 247ನೇ ಭಾನುವಾರದ ಪರಿಸರ ಸ್ನೇಹಿ ಅಭಿಯಾನ ನಡೆಯಿತು. ಕೋಟ ಗ್ರಾಮ ಪಂಚಾಯತ್ ಮಣೂರು ವಾರ್ಡ್ ಸದಸ್ಯ ಶಿವರಾಮ ಶೆಟ್ಟಿ ಅಭಿಯಾನಕ್ಕೆ ಚಾಲನೆ ನೀಡಿದರು. ಸ್ಥಳೀಯರಾದ ಸತೀಶ್ ಶೆಟ್ಟಿ, ಮಣೂರು ಫ್ರೆಂಡ್ಸ್ ಗೌರವಾಧ್ಯಕ್ಷ ಸುರೇಶ್ ಆಚಾರ್, ಕೋಟ ಪಂಚಾಯತ್ ಮಾಜಿ ಸದಸ್ಯ ರವೀಂದ್ರ ಜೋಗಿ, ಪಂಚವರ್ಣ ಯುವಕ ಮಂಡಲದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಸಂಚಾಲಕ ಅಮೃತ್ ಜೋಗಿ, ಉಪಾಧ್ಯಕ್ಷ ದಿನೇಶ್ ಆಚಾರ್, ಜೆಸಿಐ ಸಿನಿಯರ್ ಲಿಜನ್ ಅಧ್ಯಕ್ಷ ಕೇಶವ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಮತ್ತಿತರರು ಇದ್ದರು. ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!