Saturday, March 21, 2026
Saturday, March 21, 2026

ನಾಲ್ಕೂರು: ವಾಯುಪಡೆಯ ಅಧಿಕಾರಿಗಳಿಂದ ಜಾಗ ಪರಿಶೀಲನೆ

ನಾಲ್ಕೂರು: ವಾಯುಪಡೆಯ ಅಧಿಕಾರಿಗಳಿಂದ ಜಾಗ ಪರಿಶೀಲನೆ

Date:

ಮಣಿಪಾಲ, ಮಾ.25: ಭಾರತೀಯ ರಕ್ಷಣಾ ಇಲಾಖೆಗೆ ಭೂಮಿ ನೀಡುವ ಕುರಿತು ಭೂಮಿ ಹಂಚಿಕೆಯ ಸಂಬಂಧ ವಾಯುಪಡೆಯ ಏರ್ ಮಾರ್ಷಲ್ ಮಣಿಕಂಠ ರವರು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರನ್ನು ಭೇಟಿ ಮಾಡಿ, ಚರ್ಚಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ., ವಾಯುಪಡೆಯ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಪಿ.ಎ ಶೈಲೇಶ್ ಕುಮಾರ್, ತಹಶೀಲ್ದಾರ್ ಶ್ರೀಕಾಂತ್ ಎಸ್ ಹೆಗಡೆ ಉಪಸ್ಥಿತರಿದ್ದರು. ಚರ್ಚೆಯ ನಂತರ ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮದ ಸ.ನಂ. 30, 31, 34 ರ ಜಾಗವನ್ನು ಏರ್ ಮಾರ್ಷಲ್ ಮಣಿಕಂಠ ಅವರು ಖುದ್ದು ಪರಿಶೀಲನೆ ನಡೆಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮ್ಯಾಜಿಕ್ ಜಾರ್

ನಾವೆಲ್ಲ ದಿನಾಲು ಅನೇಕ ಋಣಾತ್ಮಕ ಭಾವನೆಗಳಿಂದ ತೋಲಾಡುತ್ತಿರುತ್ತೇವೆ. ಭಾರವಾದ ಮನಸ್ಸು, ಕೆಲಸದಲ್ಲಿ...

ತೆಂಕನಿಡಿಯೂರು ಕಾಲೇಜು: ಬಿ.ಎಸ್.ಡಬ್ಲ್ಯೂ ವಿದ್ಯಾರ್ಥಿನಿಗೆ ಪ್ರಥಮ ರ‍್ಯಾಂಕ್‌

ಉಡುಪಿ, ಮಾ.21: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...

ಕತಾರ್ ದೊರೆಗೆ ಈದ್ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ನವದೆಹಲಿ, ಮಾ.20: ಪ್ರಧಾನಿ ನರೇಂದ್ರ ಮೋದಿ ಕತಾರ್ ದೊರೆ ಶೇಖ್ ತಮೀಮ್...

ಇಸ್ರೇಲ್‌ನ ತೈಲ ಸಂಸ್ಕರಣಾಗಾರದ ಮೇಲೆ ಇರಾನ್ ಕ್ಷಿಪಣಿ ದಾಳಿ

ಯು.ಬಿ.ಎನ್.ಡಿ., ಮಾ.20: ಹೈಫಾದ ಉತ್ತರ ನಗರದಲ್ಲಿರುವ ತೈಲ ಸಂಸ್ಕರಣಾಗಾರದ ಮೇಲೆ ಇರಾನಿನ...
error: Content is protected !!