Saturday, February 7, 2026
Saturday, February 7, 2026

ನಾಲ್ಕೂರು: ವಾಯುಪಡೆಯ ಅಧಿಕಾರಿಗಳಿಂದ ಜಾಗ ಪರಿಶೀಲನೆ

ನಾಲ್ಕೂರು: ವಾಯುಪಡೆಯ ಅಧಿಕಾರಿಗಳಿಂದ ಜಾಗ ಪರಿಶೀಲನೆ

Date:

ಮಣಿಪಾಲ, ಮಾ.25: ಭಾರತೀಯ ರಕ್ಷಣಾ ಇಲಾಖೆಗೆ ಭೂಮಿ ನೀಡುವ ಕುರಿತು ಭೂಮಿ ಹಂಚಿಕೆಯ ಸಂಬಂಧ ವಾಯುಪಡೆಯ ಏರ್ ಮಾರ್ಷಲ್ ಮಣಿಕಂಠ ರವರು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರನ್ನು ಭೇಟಿ ಮಾಡಿ, ಚರ್ಚಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ., ವಾಯುಪಡೆಯ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಪಿ.ಎ ಶೈಲೇಶ್ ಕುಮಾರ್, ತಹಶೀಲ್ದಾರ್ ಶ್ರೀಕಾಂತ್ ಎಸ್ ಹೆಗಡೆ ಉಪಸ್ಥಿತರಿದ್ದರು. ಚರ್ಚೆಯ ನಂತರ ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮದ ಸ.ನಂ. 30, 31, 34 ರ ಜಾಗವನ್ನು ಏರ್ ಮಾರ್ಷಲ್ ಮಣಿಕಂಠ ಅವರು ಖುದ್ದು ಪರಿಶೀಲನೆ ನಡೆಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!