Saturday, February 7, 2026
Saturday, February 7, 2026

ಉಡುಪಿ: ಗಾಳಿ ಮಳೆಗೆ ಹಲವೆಡೆ ಹಾನಿ

ಉಡುಪಿ: ಗಾಳಿ ಮಳೆಗೆ ಹಲವೆಡೆ ಹಾನಿ

Date:

ಉಡುಪಿ, ಮಾ.26: ಮಂಗಳವಾರ ಜಿಲ್ಲೆಯ ಕೆಲವೆಡೆ ಸುರಿದ ಗಾಳಿ ಮಳೆಗೆ ಮನೆಗಳ ಮೇಲೆ ಮರ ಬಿದ್ದ ಘಟನೆ ನಡೆದಿದೆ. ಕುಂದಾಪುರ ತಾಲೂಕಿನ ಯಡಮೊಗೆ, ಕೆರಾಡಿ, ಬ್ರಹ್ಮಾವರ ತಾಲೂಕಿನ ಶಿರಿಯಾರ, ಗಂದಾಡಿ, ಹೊಸಾಳ, ಉಡುಪಿ ತಾಲೂಕಿನ ಕುಕ್ಕೆಹಳ್ಳಿ, ಕಾರ್ಕಳ ತಾಲೂಕಿನ ಕಾಂತಾವರ, ದುರ್ಗಾ, ಕಸಬಾ, ಮಿಯ್ಯಾರು, ಮುಡಾರು ಗ್ರಾಮಗಳಲ್ಲಿ ಹಾಗೂ ಹೆಬ್ರಿ ತಾಲೂಕಿನ ಕೆಲವೆಡೆ ಮನೆಗಳ ಮೇಲೆ ಮರ ಬಿದ್ದು ಹಾನಿಯಾಗಿವೆ. ಕಾರ್ಕಳದ ಕೆರ್ವಾಶೆ ಗ್ರಾಮದಲ್ಲಿ ವ್ಯಕ್ತಿಯೋರ್ವರ ತೋಟಗಾರಿಕಾ ಬೆಳೆಗೆ ಮಳೆಯಿಂದ ಹಾನಿಯಾಗಿದೆ.

ಜಿಲ್ಲೆಯಲ್ಲಿ ಮಳೆಯ ಪ್ರಮಾಣ: (ಮಿಮೀ ಗಳಲ್ಲಿ)- ಕಾರ್ಕಳ – 3.6, ಕುಂದಾಪುರ- 2.0, ಉಡುಪಿ – 0.8, ಬೈಂದೂರು-3.0, ಬ್ರಹ್ಮಾವರ-5.9, ಕಾಪು-0.8, ಹೆಬ್ರಿ-7.1

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!