Tuesday, February 25, 2025
Tuesday, February 25, 2025

ಕೃಷ್ಣಮೂರ್ತಿ ಭಟ್ ಅವರಿಗೆ ಯಕ್ಷಪ್ರೇಮಿ ಶ್ರೀ ನಾರಾಯಣ ಸ್ಮರಣಾರ್ಥ ಕಸಾಪ ದತ್ತಿ ಪುರಸ್ಕಾರ

ಕೃಷ್ಣಮೂರ್ತಿ ಭಟ್ ಅವರಿಗೆ ಯಕ್ಷಪ್ರೇಮಿ ಶ್ರೀ ನಾರಾಯಣ ಸ್ಮರಣಾರ್ಥ ಕಸಾಪ ದತ್ತಿ ಪುರಸ್ಕಾರ

Date:

ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕಿನಿಂದ ಕೊಡಮಾಡುವ ಯಕ್ಷಪ್ರೇಮಿ ಶ್ರೀ ನಾರಾಯಣ ಸ್ಮರಣಾರ್ಥ ಕಸಾಪ ದತ್ತಿ ಪುರಸ್ಕಾರಕ್ಕೆ ಉಡುಪಿಯ ಯಕ್ಷಗಾನ ಕೇಂದ್ರದ ಗುರುಗಳಾದ ಕೃಷ್ಣಮೂರ್ತಿ ಭಟ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷರಾಗಿರುವ ರವಿರಾಜ್ ಎಚ್.ಪಿ ತಿಳಿಸಿರುತ್ತಾರೆ.

ಇದೇ ಬರುವ ಮೇ 5 ರಂದು ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಸಂಜೆ 5 ಗಂಟೆಗೆ ನಡೆಯುವ ಸಮಾರಂಭದಲ್ಲಿ ಉಡುಪಿಯ ಇಂದ್ರಾಳಿಯಲ್ಲಿರುವ ಯಕ್ಷಗಾನ ಕೇಂದ್ರದಲ್ಲಿ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಕಸಾಪ ಉಡುಪಿ ತಾಲೂಕಿನ ಗೌ.ಕಾರ್ಯದರ್ಶಿಗಳಾದ ಜನಾರ್ದನ ಕೊಡವೂರು ಮತ್ತು ರಂಜಿನಿ ವಸಂತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!