Sunday, April 26, 2026
Sunday, April 26, 2026

ನಿವೃತ್ತ ಮುಖ್ಯೋಪಾಧ್ಯಾಯ ವಿಶ್ವನಾಥ್ ಭಟ್ ಅವರಿಗೆ ಸನ್ಮಾನ

ನಿವೃತ್ತ ಮುಖ್ಯೋಪಾಧ್ಯಾಯ ವಿಶ್ವನಾಥ್ ಭಟ್ ಅವರಿಗೆ ಸನ್ಮಾನ

Date:

ಗಂಗೊಳ್ಳಿ, ಜೂ.15: ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ, ವೈಷ್ಣವಿ ಇವೆಂಟ್ಸ್ ಗಂಗೊಳ್ಳಿ ಮತ್ತು ಸಂಜೀವ ಪಾರ್ವತಿ ಪ್ರಕಾಶನ ಗಂಗೊಳ್ಳಿಯ ವತಿಯಿಂದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿಂದಿ ಶಿಕ್ಷಕರಾಗಿ ಮತ್ತು ಮುಖ್ಯೋಪಾಧ್ಯಾಯರಾಗಿ ಸುಮಾರು 36 ವರ್ಷಗಳ ಕಾಲ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತಿ ಹೊಂದಿದ ಜಿ.ವಿಶ್ವನಾಥ ಭಟ್ ಅವರನ್ನು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ಸಭಾಂಗಣದಲ್ಲಿ ಅಭಿನಂದಿಸಿ ಸನ್ಮಾನಿಸಲಾಯಿತು. ವೈಷ್ಣವಿ ಇವೆಂಟ್ಸ್ ಮಾಲೀಕರಾದ ಗೋಪಾಲ ಚಂದನ್, ಬಿಲ್ಲವರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಜಿ ಗೋಪಾಲ ಪೂಜಾರಿ, ಸಂಜೀವ ಪಾರ್ವತಿ ಪ್ರಕಾಶನದ ನಿರ್ವಾಹಕ ನರೇಂದ್ರ ಎಸ್ ಗಂಗೊಳ್ಳಿ, ಶ್ರೀ ಸೀತಾಳಿ ನವದುರ್ಗೆ ದೇವಸ್ಥಾನದ ಪಾತ್ರಿ ರಘುನಾಥ ಪೂಜಾರಿ, ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ದೀಕ್ಷಿತ್ ಮೇಸ್ತ ಮತ್ತು ಬಿಲ್ಲವರ ಹಿತರಕ್ಷಣಾ ವೇದಿಕೆಯ ಕಾರ್ಯದರ್ಶಿ ಜಿ ಎ ಆರ್ ಲಕ್ಷ್ಮಣ ಪೂಜಾರಿ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟ್ರಂಪ್ ಭೋಜನಕೂಟದಲ್ಲಿ ಗುಂಡು ಹಾರಾಟ; ಅಮೆರಿಕ ಅಧ್ಯಕ್ಷ ಸ್ಥಳಾಂತರ

ಯು.ಬಿ.ಎನ್.ಡಿ., ಏ.26: ವಾಷಿಂಗ್ಟನ್ ಹಿಲ್ಟನ್‌ನ ಲಾಬಿಯಲ್ಲಿ ಶಂಕಿತ ಗುಂಡು ಹಾರಾಟದ ವರದಿಯಾದ...

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ನ ಬ್ಯಾಂಕಿಂಗ್ ಪರವಾನಗಿಯನ್ನು ದ್ದುಗೊಳಿಸಿದ ಆರ್.ಬಿ.ಐ

ನವದೆಹಲಿ, ಏ.26: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ಗೆ ನೀಡಲಾದ ಬ್ಯಾಂಕಿಂಗ್ ಪರವಾನಗಿಯನ್ನು...

ನೀತಿ ಆಯೋಗದ ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ ಲಾಹಿರಿ ನೇಮಕ

ನವದೆಹಲಿ, ಏ.26: ಸರ್ಕಾರವು ನೀತಿ ಆಯೋಗವನ್ನು ಪುನರ್ರಚಿಸಿದೆ. ಅರ್ಥಶಾಸ್ತ್ರಜ್ಞ ಅಶೋಕ್ ಕುಮಾರ್...
error: Content is protected !!