Wednesday, July 29, 2026
Wednesday, July 29, 2026

ಆನಂದತೀರ್ಥ ವಿದ್ಯಾಲಯ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

ಆನಂದತೀರ್ಥ ವಿದ್ಯಾಲಯ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Date:

ಕಟಪಾಡಿ, ಜೂ.23: ಭಾರತ್ ಸ್ಕೌಟ್‌ ಮತ್ತು ಗೈಡ್ಸ್‌ ಸಂಸ್ಥೆಯಿಂದ ರಾಜ್ಯಮಟ್ಟದಲ್ಲಿ ನಡೆದ 2023-24 ನೇ ಸಾಲಿನ ಪರೀಕ್ಷೆಯಲ್ಲಿ ಪಾಜಕ ಆನಂದತೀರ್ಥ ವಿದ್ಯಾಲಯದ ವಿದ್ಯಾರ್ಥಿಗಳು ಪರೀಕ್ಷೆ ಬರೆದು, ಸ್ಕೌಟ್‌ ವಿಭಾಗದಲ್ಲಿ ಆದಿತ್ಯ ರಾವ್‌ ಮತ್ತು ವಾಸುದೇವ ಕೃಷ್ಣಾಚಾರಿ ಅಡ್ಯ ಹಾಗೂ ಗೈಡ್‌ ವಿಭಾಗದಲ್ಲಿ ಅದಿತಿ ಭಟ್‌, ದಿಯಾ ಉದಯ್‌ಕುಮಾರ್‌ ಉತ್ತೀರ್ಣರಾಗಿರುತ್ತಾರೆ. ವಿದ್ಯಾರ್ಥಿಗಳ ಸಾದನೆಗೆ ಮತ್ತು ತರಬೇತಿ ನೀಡಿದ ಸ್ಕೌಟ್‌ ಮತ್ತು ಗೈಡ್‌ ಶಿಕ್ಷಕರುಗಳಾದ ವಿದ್ಯಾ, ನಿರುಪಮಾ, ರಾಜವರ್ಧನ್‌ ಇವರನ್ನು ಪ್ರಾಂಶುಪಾಲರಾದ ಡಾ.ಗೀತಾ ಶಶಿಧರ್‌, ಶಿಕ್ಷಕ ವೃಂದದವರು ಅಭಿನಂದಿಸಿ, ಶುಭ ಹಾರೈಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!