Monday, August 31, 2026
Monday, August 31, 2026

ಪಡಿತರ ಚೀಟಿಗೆ ಇ-ಕೆವೈಸಿ: ಮೇ 20 ಕೊನೆಯ ದಿನ

ಪಡಿತರ ಚೀಟಿಗೆ ಇ-ಕೆವೈಸಿ: ಮೇ 20 ಕೊನೆಯ ದಿನ

Date:

ಉಡುಪಿ: ಜಿಲ್ಲೆಯಲ್ಲಿ ಈವರೆಗೆ ಇ-ಕೆವೈಸಿ ಆಗದೇ ಇರುವ ಪಡಿತರ ಚೀಟಿಯ ಸದಸ್ಯರು ಮೇ 20 ರ ಒಳಗೆ ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ಬೆರಳಚ್ಚು ನೊಂದಾಯಿಸಿಕೊಳ್ಳಲು (ಆಧಾರ ದೃಢೀಕರಣ ಇ-ಕೆವೈಸಿ) ಅಂತಿಮ ಅವಕಾಶ ಕಲ್ಪಿಸಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಪಡಿತರ ಚೀಟಿದಾರರು ಜಾತಿ ಪ್ರಮಾಣ ಪತ್ರ ಹಾಗೂ ಅನಿಲ ಸಂಪರ್ಕ ಹೊಂದಿರುವ ಪಡಿತರ ಚೀಟಿದಾರರು, ಅನಿಲ ಸಂಪರ್ಕದ ಮಾಹಿತಿ ಮತ್ತು ಮೊಬೈಲ್ ಸಂಖ್ಯೆಯನ್ನು ಇ-ಕೆವೈಸಿ ಮಾಡುವ ನ್ಯಾಯಬೆಲೆ ಅಂಗಡಿಗಳಿಗೆ ನೀಡಬೇಕು.

ಸರಕಾರದ ಆದೇಶದಂತೆ ಮೇ 20 ರ ಒಳಗೆ ಇ-ಕೆವೈಸಿ ಮಾಡಿಸದೇ ಇರುವ ಪಡಿತರ ಚೀಟಿಯ ಸದಸ್ಯರ ಹೆಸರನ್ನು ರದ್ದುಪಡಿಸಲು ಕ್ರಮವಹಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಉಡುಪಿ, ಆ.30: ವಿಶ್ವವೇ ಕಂಡ ಅತ್ಯದ್ಭುತ ಕ್ರೀಡಾಪಟು, ಹಾಕಿ ದಂತಕಥೆ ಮೇಜರ್...

ಕೆಂಜೂರು ಆಯುಷ್ಮಾನ್ ಆರೋಗ್ಯ ಕೇಂದ್ರ ಕಾಮಗಾರಿಗೆ ಶಿಲಾನ್ಯಾಸ

ಬ್ರಹ್ಮಾವರ, ಆ.30: ಕಳ್ತೂರು ಗ್ರಾಮ ಪಂಚಾಯತ್ ಕೆಂಜೂರಿನಲ್ಲಿ ಸುಮಾರು 65 ಲಕ್ಷ...

ಎಸ್.ಐ.ಆರ್ ಪರಿಶೀಲನಾ ಸಭೆ ಮತ್ತು ಬಿ.ಎಲ್.ಎ-2 ಕಾರ್ಯಗಾರ

ಕಾಪು, ಆ.30: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ ಎಸ್.ಐ.ಆರ್...

ಕಾಪು ಪುರಸಭೆಯ ಸಾಮಾನ್ಯ ಸಭೆ

ಕಾಪು, ಆ.30: ಕಾಪು ಪುರಸಭೆಯ ಸಾಮಾನ್ಯ ಸಭೆ ಕಾಪು ಪುರಸಭೆಯ ಸಭಾಂಗಣದಲ್ಲಿ...
error: Content is protected !!