Sunday, September 6, 2026
Sunday, September 6, 2026

ಸಂಭ್ರಮದ ಸಾಗುವಳಿ

ಸಂಭ್ರಮದ ಸಾಗುವಳಿ

Date:

ಕೋಟ, ಜು.:6 ಸರಕಾರಿ ಸಂಯುಕ್ತ ಪ್ರೌಢಶಾಲೆ ಪ್ರಾಥಮಿಕ ವಿಭಾಗ ಮತ್ತು ಗೀತಾನಂದ ಫೌಂಡೇಶನ್ ಮಣೂರು ಪಡುಕೆರೆ ಸಹಯೋಗದಲ್ಲಿ ಸಂಭ್ರಮದ ಸಾಗುವಳಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ ಸಿ ಕುಂದರ್ ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ಕೃಷಿ ನಮ್ಮ ಸಂಸ್ಕೃತಿಯ ಒಂದು ಅವಿಭಾಜ್ಯ ಅಂಗ. ಅದರ ಮಧುರಾನುಭವ ಪ್ರತಿಯೊಬ್ಬರೂ ಅನುಭವಿಸಬೇಕು ಹಾಗಾಗಿ ಇಂತಹ ಕಾರ್ಯಕ್ರಮಗಳು ಮಕ್ಕಳಿಗೆ ಬಹಳ ವಿಚಾರಗಳನ್ನು ತಿಳಿಸುತ್ತದೆ ಎಂದರು. ಗೀತಾನಂದ ಸಂಸ್ಥೆಯ ಮುಖ್ಯಸ್ಥರಾದ ದಿವ್ಯಲಕ್ಷ್ಮಿ ಪ್ರಶಾಂತ್ ಕುಂದರ್, ಶಾಲಾ ಮುಖ್ಯ ಶಿಕ್ಷಕರಾದ ಮಂಜುನಾಥ ಹೊಳ್ಳ, ಶಾಲಾ ಶಿಕ್ಷಕರು, ಜನತಾ ಸಂಸ್ಥೆಯ ಶ್ರೀನಿವಾಸ ಕುಂದರ್, ರವಿಕಿರಣ, ಪಾಂಡು ಪೂಜಾರಿ, ದೀಕ್ಷಿತಾ, ಅರುಣ್ ಕುಮಾರ್ ಉಪಸ್ಥಿತರಿದ್ದರು. ಮಕ್ಕಳಿಗೆ ಹಿಂದಿನ ಸಾಂಪ್ರದಾಯಿಕ ತಿಂಡಿ ನೆನಪಿಸುವ ನಿಟ್ಟಿನಲ್ಲಿ ಅವಡೆ ಕಿಚಡಿಯನ್ನು ಸಾಗುವನಿ ಎಲೆಯಲ್ಲಿ ಬಡಿಸಲಾಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!