ಕಾಪು, ಜು.:6 ಪಾಂಗಾಳದ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಬ್ಯಾಗ್ ವಿತರಣಾ ಕಾರ್ಯಕ್ರಮ ನಡೆಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ಶುಭ ಹಾರೈಸಿದರು. ದಾನಿಗಳಾದ ಗೋವಿಂದ ಶೆಟ್ಟಿ ಪಾಂಗಾಳ ಅವರ ಕಾರ್ಯ ಶ್ಲಾಘನೀಯ ಎಂದು ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು. ಹಳೆ ವಿದ್ಯಾರ್ಥಿ ದಾನಿಗಳಾದ ಗೋವಿಂದ ಶೆಟ್ಟಿ ಪಾಂಗಾಳ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ದಿನೇಶ್ ಕುಮಾರ್, ಉಪಾಧ್ಯಕ್ಷರಾದ ಲಕ್ಷ್ಮೀ, ಶಾಲಾ ಸಂಚಾಲಕರಾದ ಅನಂತರಾಜ್ ಭಟ್, ಶಾಲಾ ಮುಖ್ಯೋಪಾಧ್ಯಾಯರಾದ ಜಯಲಕ್ಷ್ಮಿ ಹಾಗೂ ಶಾಲಾ ಆಡಳಿತ ಮಂಡಳಿಯ ಪದಾಧಿಕಾರಿಗಳು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಉಪಸ್ಥಿತರಿದ್ದರು.
ಪಾಂಗಾಳ: ಉಚಿತ ಬ್ಯಾಗ್ ವಿತರಣೆ
ಪಾಂಗಾಳ: ಉಚಿತ ಬ್ಯಾಗ್ ವಿತರಣೆ
Date:




By
ForthFocus™