ಉಡುಪಿ, ಜು.7: ಜಿಲ್ಲೆಯಲ್ಲಿ ಸರ್ಕಾರಿ ಜಮೀನಿನಲ್ಲಿ ಪ್ಲಾಂಟೇಶನ್ ಬೆಳೆಗಳನ್ನು ಬೆಳೆಯುತ್ತಿರುವ ಜಮೀನುಗಳನ್ನು ಗುತ್ತಿಗೆ ನೀಡಲು ಸಂಬಂಧಪಟ್ಟ ಬೆಳೆಗಾರರಿಂದ ಆನ್ಲೈನ್ ಮೂಲಕ ನಮೂನೆ-9 ರಲ್ಲಿ ಅರ್ಜಿ ಸಲ್ಲಿಸಲು ನೀಡಲಾಗಿರುವ ಅವಧಿಯನ್ನು ಜುಲೈ 15 ರ ವರೆಗೆ ವಿಸ್ತರಿಸಲಾಗಿದ್ದು, ಬೆಳೆಗಾರರು ಸದ್ರಿ ಯೋಜನೆಯ ಸದುಪಯೋಗಪಡೆದುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಪ್ಲಾಂಟೇಶನ್ ಬೆಳೆಗಾರರ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಪ್ಲಾಂಟೇಶನ್ ಬೆಳೆಗಾರರ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Date:




By
ForthFocus™