Sunday, July 26, 2026
Sunday, July 26, 2026

ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಉಪ್ಪೂರು: ಪುಸ್ತಕ ವಿತರಣೆ ಕಾರ್ಯಕ್ರಮ

ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಉಪ್ಪೂರು: ಪುಸ್ತಕ ವಿತರಣೆ ಕಾರ್ಯಕ್ರಮ

Date:

ಉಪ್ಪೂರು, ಜು.7: ವಿಶ್ವ ಬ್ರಾಹ್ಮಣ ಸಮಾಜ್ಯೋಧಾರಕ ಸಂಘ ಉಪ್ಪೂರು ಹಾಗೂ ಶಶಿಧರ್ ಪುರೋಹಿತ್ ಅವರ ನೇತೃತ್ವದ ಸಮಾನ ಮನಸ್ಕ ತಂಡದವರ ಜಂಟಿ ಸಹಯೋಗದೊಂದಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಕೃಷ್ಣ ಆಚಾರ್ಯ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಶಶಿಧರ್ ಪುರೋಹಿತ್ ಕಟಪಾಡಿ, ಕೆನರಾ ಬ್ಯಾಂಕ್ ನ ಉದ್ಯೋಗಿ ವಜ್ರೇಶ್ವರಿ ಬ್ರಹ್ಮಾವರ, ಸರಕಾರಿ ಪ್ರೌಢಶಾಲೆ ಕಳ್ತೂರು ಶಿಕ್ಷಕರಾದ ಚಿತ್ರಕಲ, ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷರಾದ ರವಿಚಂದ್ರ ಆಚಾರ್ಯ ಮಾರಳಿ, ರಾಷ್ಟ್ರೀಯ ವಿಶ್ವ ಬ್ರಾಹ್ಮಣ ಸಮಾಜ ಸೇವಾದಳ ಉಡುಪಿ ಇದರ ದಿವಾಕರ ಆಚಾರ್ಯ, ವಿಶ್ವಬ್ರಾಹ್ಮಣ ಯುವಕ ಸೇವದಳ ಉಡುಪಿ ನಿಕಟಪೂರ್ವ ಅಧ್ಯಕ್ಷ ಸದಾಶಿವ ಆಚಾರ್ಯ, ಎಸ್ ಕೆ. ಜಿ ಯ ನಿವೃತ್ತ ಮ್ಯಾನೇಜರ್ ವಾಸುದೇವ ಆಚಾರ್ಯ, ಯಜ್ಞಾನಾಥ ಆಚಾರ್ಯ ಬಾಳ್ಕಟ್, ಸಂಘದ ಗೌರವ ಸಲಹೆಗಾರರಾದ ಧನಂಜಯ ಆಚಾರ್ಯ, ಕಾಳಿಕಾಂಬ ಮಹಿಳಾ ಮಂಡಳಿಯ ಅಧ್ಯಕ್ಷರಾದ ಸುನಂದ ಆಚಾರ್ಯ ಉಪಸ್ಥಿತರಿದ್ದರು.

ಸಂಘದ ಉಪಾಧ್ಯಕ್ಷ ಹರೀಶ್ ಆಚಾರ್ಯ ಸ್ವಾಗತಿಸಿ, ಕಾಳಿಕಾಂಬ ಮಹಿಳಾ ಬಳಗದ ನಿಕಟಪೂರ್ವ ಕಾರ್ಯದರ್ಶಿ ಕವಿತಾ ಟೀಚರ್ ಫಲಾನುಭವಿಗಳ ಪಟ್ಟಿಯನ್ನು ವಾಚಿಸಿದರು, ಸಂಘಟನಾ ಕಾರ್ಯದರ್ಶಿ ಪಾಂಡುರಂಗ ಆಚಾರ್ಯ ವಂದಿಸಿದರು. ಕಾರ್ಯದರ್ಶಿ ಸುಬ್ರಹ್ಮಣ್ಯ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!