Saturday, September 21, 2024
Saturday, September 21, 2024

ಒತ್ತಡ ರಹಿತ ಮನಸ್ಸಿನಿಂದ ಹೆಚ್ಚಿನ ಕಲಿಕೆ ಸಾಧ್ಯ: ಅಶೋಕ್ ಕಾಮತ್

ಒತ್ತಡ ರಹಿತ ಮನಸ್ಸಿನಿಂದ ಹೆಚ್ಚಿನ ಕಲಿಕೆ ಸಾಧ್ಯ: ಅಶೋಕ್ ಕಾಮತ್

Date:

ಉಡುಪಿ: ವಿದ್ಯಾರ್ಥಿಗಳು ಯಾವಾಗಲೂ ಖುಷಿಯಾಗಿರಬೇಕು. ಶಾಲಾ ಜೀವನವನ್ನು ಆನಂದಿಸಬೇಕು, ಆಗ ಮಾತ್ರ ಹೆಚ್ಚಿನ ಕಲಿಕೆ ಸಾಧ್ಯ. ಒತ್ತಡಯುತ ಮನಸ್ಸಿನಿಂದ ಕಲಿಕೆ ಸಾಧ್ಯವಿಲ್ಲ ಎಂದು ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್ ಅಭಿಪ್ರಾಯಪಟ್ಟರು.

ಅವರು ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ನಡೆದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ಶಾಲಾ ಜೀವನದಲ್ಲಿ ಒದಗಿಬರುವ ಸ್ಪರ್ಧೆಗಳು, ಆಟೋಟ ಪಾಠಗಳು, ಪರೀಕ್ಷೆಗಳು ಮನೋರಂಜನೆಗಳು ಇವೆಲ್ಲವನ್ನು ಆನಂದದಿಂದ ಅನುಭವಿಸಲು ಅವರು ಕರೆ ನೀಡಿದರು.

ಎಸ್ ಡಿ ಎಂ ಸಿ ಗೌರವಾಧ್ಯಕ್ಷೆ ತಾರಾ ಅಧ್ಯಕ್ಷತೆ ವಹಿಸಿದ್ದರು. ಎಸ್ಡಿಎಂಸಿ ಸದಸ್ಯರಾದ ಲತಾ, ಸಬಿಹಾ, ಶೇಖರ್ ಕೋಟ್ಯಾನ್, ವಿನೋದ, ನಾಗೇಶ್ ಇನ್ನಿತರರು ಭಾಗವಹಿಸಿ 2022-23 ನೇ ಸಾಲಿನ ಪಠ್ಯಪುಸ್ತಕಗಳನ್ನು ವಿತರಿಸಿದರು. ನಿವೃತ್ತ ಶಿಕ್ಷಕ ಸಂಪತ್ ಕುಮಾರ್ ಪಾಂಗಾಳ ಮಕ್ಕಳಿಗೆ ಉಚಿತವಾಗಿ ಅಟ್ಲಾಸ್ ವಿತರಿಸಿ ಅದರ ಉಪಯೋಗ ತಿಳಿಸಿ ಶುಭ ಹಾರೈಸಿದರು.

ಶಿಕ್ಷಕ ಶೇಖರ್ ಬೋವಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಜ್ಯೋತಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!