Monday, February 24, 2025
Monday, February 24, 2025

ಸುಗುಣಮಾಲಾ ಪತ್ರಿಕೆಯ ಸಂಪಾದಕರಾಗಿ ಮಹಿತೋಷ ಆಚಾರ್ಯ ನಿಯುಕ್ತಿ

ಸುಗುಣಮಾಲಾ ಪತ್ರಿಕೆಯ ಸಂಪಾದಕರಾಗಿ ಮಹಿತೋಷ ಆಚಾರ್ಯ ನಿಯುಕ್ತಿ

Date:

ಉಡುಪಿ: ಶ್ರೀ ಶ್ರೀ ವಿದ್ಯಾಮಾನ್ಯತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀ ಪುತ್ತಿಗೆ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥಶ್ರೀಪಾದರು ಸ್ಥಾಪಿಸಿರುವ ಧಾರ್ಮಿಕ ಪತ್ರಿಕಾ ಕ್ಷೇತ್ರದಲ್ಲಿ ತನ್ನದೇ ಆದ ವೈಶಿಷ್ಟ್ಯತೆಯನ್ನು ಹೊಂದಿರುವ ಸುಗುಣಮಾಲಾ ಪತ್ರಿಕೆಯ ಸಂಪಾದಕರನ್ನಾಗಿ ಯುವ ವಿದ್ವಾಂಸರಾದ ಮಹಿತೋಷ ಆಚಾರ್ಯರನ್ನು ಪುತ್ತಿಗೆ ಶ್ರೀಪಾದರು ನಿಯುಕ್ತಿಗೊಳಿಸಿದರು.

ಮಹಿತೋಷ ಆಚಾರ್ಯರ ಸಂಪಾದಕತ್ವದಲ್ಲಿ ಸುಗುಣಮಾಲಾ ಹೆಚ್ಚಿನ ಯಶಸ್ಸು ಕಾಣಲಿ ಎಂದು ಸುಗುಣಬಳಗದ ಸಭೆಯಲ್ಲಿ ಪ್ರಕಾಶಕ ಮಾಣಿಯೂರು ಪ್ರಸನ್ನಾಚಾರ್ಯ ಹಾರೈಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!