Thursday, April 16, 2026
Thursday, April 16, 2026

ಉಡುಪಿ ಬ್ಲಾಕ್ ಕಾಂಗ್ರೆಸ್: ಶಿಕ್ಷಕರಿಗೆ ಗೌರವಾರ್ಪಣೆ

ಉಡುಪಿ ಬ್ಲಾಕ್ ಕಾಂಗ್ರೆಸ್: ಶಿಕ್ಷಕರಿಗೆ ಗೌರವಾರ್ಪಣೆ

Date:

ಉಡುಪಿ, ಸೆ.6: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ರಮೇಶ್ ಕಾಂಚನ್ ನೇತೃತ್ವದಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ನಿವೃತ್ತ ಮುಖ್ಯ ಶಿಕ್ಷಕರಾದ ನಿರ್ಮಲಾ, ಹೆಲೆನ್ ಸಾಲಿನ್ಸ್, ಅಮಿತಾ ಕಲಾ, ಚಂದ್ರಾಯ ಆಚಾರ್ಯ ಹಾಗೂ ನಿವೃತ್ತ ದೈಹಿಕ ಶಿಕ್ಷಕರಾದ ವಿಶ್ವನಾಥ್ ಬಾಯರಿ ಅವರನ್ನು ಸನ್ಮಾನಿಸಲಾಯಿತು. ಕಾಂಗ್ರೆಸ್ ಪಕ್ಷದ ನಾಯಕರಾದ ವಿಜಯ ಪೂಜಾರಿ, ಮೀನಾಕ್ಷಿ ಮಾಧವ ಬನ್ನಂಜೆ, ಯುವರಾಜ್ ಪುತ್ತೂರು, ಸತೀಶ್ ಪುತ್ರನ್, ಚಂದ್ರಮೋಹನ್ ಚಿಟ್ಪಾಡಿ, ಸುಕೇಶ್ ಕುಂದರ್, ಚಿತ್ತರಂಜನ್ ಆಚಾರ್ಯ, ಸತೀಶ್ ಕುಮಾರ್ ಮಂಚಿ, ನಾರಾಯಣ್ ಕುಂದರ್, ಶರತ್ ಶೆಟ್ಟಿ, ಜಯವೀರ್ ಫೆಡ್ರಿಕ್ಸ್, ಸಂಧ್ಯಾ ತಿಲಕ್‌ರಾಜ್, ಅನಿಲ್, ಸಂಜಯ್ ಆಚಾರ್ಯ, ಸಾಯಿರಾಜ್ ಕೋಟ್ಯಾನ್, ನಿತಿನ್ ಚಿಟ್ಪಾಡಿ, ಸುಪ್ರಿತಾ, ಶೈಲೇಶ್, ದೀಕ್ಷಿತ್, ಅಭಿಷೇಕ್, ಶರತ್, ಅರುಣಾ ಹಾಗೂ ಅರ್ಚನಾ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಧಾನಿಯವರನ್ನು ಬರಮಾಡಿಕೊಂಡ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಏ.15: ಆದಿಚುಂಚನಗಿರಿ ಮಠದ ಕಾರ್ಯಕ್ರಮದ ನಿಮಿತ್ತ ಬುಧವಾರ ಬೆಳಿಗ್ಗೆ ಬೆಂಗಳೂರಿಗೆ...

ರಾಯ್ಪುರ: ಉಷ್ಣ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ

ರಾಯ್ಪುರ, ಏ.15: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವೇದಾಂತ ಲಿಮಿಟೆಡ್ ಉಷ್ಣ ವಿದ್ಯುತ್...

ಕೋಟ ಗ್ರಾಮ ಪಂಚಾಯತ್: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 135 ನೇ ಜಯಂತಿ ಆಚರಣೆ

ಕೋಟ, ಏ.15: ಕೋಟ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್...
error: Content is protected !!