Wednesday, March 25, 2026
Wednesday, March 25, 2026

ಕರಾವಳಿ ಜನರಿಗೆ ಸಿಹಿ ಸುದ್ಧಿ: ನವರಾತ್ರಿಗೆ ವಿಶೇಷ ರೈಲು

ಕರಾವಳಿ ಜನರಿಗೆ ಸಿಹಿ ಸುದ್ಧಿ: ನವರಾತ್ರಿಗೆ ವಿಶೇಷ ರೈಲು

Date:

ಉಡುಪಿ, ಸೆ.10: ನವರಾತ್ರಿ ಹಾಗೂ ವಿಜಯ ದಶಮಿ ಹಬ್ಬದ ಸಂದರ್ಭದಲ್ಲಿ ಊರಿಗೆ ಬರಲಿಚ್ಚಿಸುವ ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಬಂಧುಗಳಿಗೆ ವಿಶೇಷ ರೈಲನ್ನು ಘೋಷಿಸಲಾಗಿದ್ದು ದಿನಾಂಕ 30.09.2025 ರಂದು ಈ ರೈಲು ಬೆಂಗಳೂರಿನಿಂದ ಹೊರಟು ಪಡೀಲ್ ಬೈಪಾಸ್ ಮೂಲಕ ಉಡುಪಿ ಹಾಗೂ ಉತ್ತರ ಕನ್ನಡ ತಲುಪಿ ಅಲ್ಲಿಂದ ಮಡಗಾಂವ್ ತೆರಳಲಿದೆ. ಪ್ರಯಾಣಿಕರು ಈ ರೈಲಿನ ಪ್ರಯೋಜನವನ್ನು ಪಡೆದುಕೊಳ್ಳಬಹುದು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕ್ಷಯರೋಗದ ಶಾಶ್ವತ ನಿರ್ಮೂಲನೆಗೆ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲಿ: ಮನು ಪಟೇಲ್ ಬಿ.ವೈ

ಉಡುಪಿ, ಮಾ.25: ಕ್ಷಯರೋಗವು ಸಾರ್ವಜನಿಕ ಆರೋಗ್ಯ ವಲಯದಲ್ಲಿ ಸವಾಲನ್ನು ಒಡ್ಡುತ್ತಿದ್ದು, ದೇಶದಲ್ಲಿಯೇ...

ಏರ್ಲಪಾಡಿ: ಗಾಳಿ ಮಳೆಗೆ ಮನೆಯ ಮೇಲೆ ಮರ ಬಿದ್ದು ಹಾನಿ

ಉಡುಪಿ, ಮಾ.25: ಮಂಗಳವಾರ ಜಿಲ್ಲೆಯ ಕೆಲವೆಡೆ ಸುರಿದ ಗಾಳಿ ಮಳೆಗೆ ಅಲ್ಲಲ್ಲಿ...

ಸಹಭಾಗೀ ಸಾಮಾಜಿಕ ಸಂಶೋಧನೆ ಇಂದಿನ ಅಗತ್ಯ: ಪ್ರೊ. ಸುನೀತಾ ವಿ

ಮಂಗಳೂರು, ಮಾ.25: ಸಮಾಜವಿಜ್ಞಾನಗಳ ಸಂಶೋಧನೆಯು ಪ್ರಶ್ನೆಗಳಿಗೆ ಮಾತ್ರ ಸೀಮಿತವಾಗದೆ ಸಂಶೋಧಕನ ಅನುಭಾವದ...

ಇನ್‌ಸ್ಪೆರ್ ಅವಾರ್ಡ್ ಸ್ಪರ್ಧೆಗೆ ಸುಜಯ್ ಗಾಣಿಗ ಆಯ್ಕೆ

ಗಂಗೊಳ್ಳಿ, ಮಾ.25: ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಮತ್ತು...
error: Content is protected !!