Monday, January 19, 2026
Monday, January 19, 2026

ಕರಾವಳಿ ಜನರಿಗೆ ಸಿಹಿ ಸುದ್ಧಿ: ನವರಾತ್ರಿಗೆ ವಿಶೇಷ ರೈಲು

ಕರಾವಳಿ ಜನರಿಗೆ ಸಿಹಿ ಸುದ್ಧಿ: ನವರಾತ್ರಿಗೆ ವಿಶೇಷ ರೈಲು

Date:

ಉಡುಪಿ, ಸೆ.10: ನವರಾತ್ರಿ ಹಾಗೂ ವಿಜಯ ದಶಮಿ ಹಬ್ಬದ ಸಂದರ್ಭದಲ್ಲಿ ಊರಿಗೆ ಬರಲಿಚ್ಚಿಸುವ ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಬಂಧುಗಳಿಗೆ ವಿಶೇಷ ರೈಲನ್ನು ಘೋಷಿಸಲಾಗಿದ್ದು ದಿನಾಂಕ 30.09.2025 ರಂದು ಈ ರೈಲು ಬೆಂಗಳೂರಿನಿಂದ ಹೊರಟು ಪಡೀಲ್ ಬೈಪಾಸ್ ಮೂಲಕ ಉಡುಪಿ ಹಾಗೂ ಉತ್ತರ ಕನ್ನಡ ತಲುಪಿ ಅಲ್ಲಿಂದ ಮಡಗಾಂವ್ ತೆರಳಲಿದೆ. ಪ್ರಯಾಣಿಕರು ಈ ರೈಲಿನ ಪ್ರಯೋಜನವನ್ನು ಪಡೆದುಕೊಳ್ಳಬಹುದು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಬ್ರಿ: ಆಳುಪ ನಾಗದೇವರಸನ ಶಾಸನದ ಅಧ್ಯಯನ

ಹೆಬ್ರಿ, ಜ.18: ತಾಲೂಕಿನ ಬೆಳ್ವೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಲ್ಬಾಡಿ ಪ್ರದೇಶದ...

ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾದ ಶೀರೂರು ಪರ್ಯಾಯ

ಉಡುಪಿ, ಜ.18: ಶೀರೂರು ಮಠಾಧೀಶ ಶ್ರೀ ಶ್ರೀ ವೇದವರ್ಧನ ತೀರ್ಥರು ಶ್ರೀಕೃಷ್ಣನ...

ಸರಸ್ವತಿ ವಿದ್ಯಾಲಯ: ರಾಷ್ಟ್ರೀಯ ಯುವ ದಿನಾಚರಣೆ

ಗಂಗೊಳ್ಳಿ, ಜ.18: ಸ್ವಾಮಿ ವಿವೇಕಾನಂದರ ಜೀವನವನ್ನು ಅವಲೋಕಿಸುವ ಮೂಲಕ ನಾವು ನಮ್ಮ...

ಶಿವಯೋಗಿ ಸಿದ್ಧರಾಮರ ಕಾಯಕದ ಮಹತ್ವ ಪ್ರತಿಯೊಬ್ಬರೂ ಪಾಲಿಸುವಂತಾಗಲಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ, ಜ.18: ಕಾಯಕದ ಮಹತ್ವವನ್ನು ತಿಳಿಸಿದ ಶಿವಯೋಗಿ ಸಿದ್ದರಾಮರ ತತ್ವ ಆದರ್ಶಗಳನ್ನು...
error: Content is protected !!