Monday, September 7, 2026
Monday, September 7, 2026

ರಾಧಾಕೃಷ್ಣ ನಾಯಕ್ ಅವರಿಗೆ ಪಿ.ಹೆಚ್.ಡಿ

ರಾಧಾಕೃಷ್ಣ ನಾಯಕ್ ಅವರಿಗೆ ಪಿ.ಹೆಚ್.ಡಿ

Date:

ಬಾರಕೂರು, ಸೆ.17: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರದ ರಾಧಾಕೃಷ್ಣ ನಾಯಕ್ ಅವರು ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರಿನ ವಾಣಿಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಡಾ.ಯತೀಶ್ ಕುಮಾರ್ ಮಾರ್ಗದರ್ಶನದಲ್ಲಿ ಮಂಡಿಸಿದ ‘ಇಂಪ್ಯಾಕ್ಟ್ ಆಫ್ ಬಿಹೇವಿಯರಲ್ ಫ್ಯಾಕ್ಟರ್ಸ್ ಆನ್ ಇನ್ವೆಸ್ಟ್ಮೆಂಟ್ ಡಿಸಿಷನ್ ಮೇಕಿಂಗ್ ವಿಥ್ ರೆಫರೆನ್ಸ್ ಟು ಸ್ಟಾಕ್ ಎಕ್ಸ್ ಚೇಂಜಸ್ ಇನ್ ಇಂಡಿಯಾ’ ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಪಿ.ಹೆಚ್.ಡಿ ನೀಡಿದೆ. ಇವರು ಕಾರ್ಕಳದ ಬಜಗೋಳಿಯ ಸುಂದರ ನಾಯಕ್ ಮತ್ತು ಲಲಿತಾ ಪುತ್ರ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!