Saturday, May 9, 2026
Saturday, May 9, 2026

ಕೇಂದ್ರ ಸಚಿವ ವಿ. ಸೋಮಣ್ಣ ಉಡುಪಿ ಪ್ರವಾಸ

ಕೇಂದ್ರ ಸಚಿವ ವಿ. ಸೋಮಣ್ಣ ಉಡುಪಿ ಪ್ರವಾಸ

Date:

ಉಡುಪಿ, ಸೆ.19: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಅವರು ಸೆಪ್ಟಂಬರ್ 21 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಬೆಳಗ್ಗ 11.15 ಕ್ಕೆ ಉಡುಪಿಗೆ ಆಗಮಿಸಿ ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿ 169 ಎ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ, 12.30 ಕ್ಕೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆಯಲಿದ್ದಾರೆ, ಮಧ್ಯಾಹ್ನ 3.30 ಕ್ಕೆ ಕುಂದಾಪುರ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ನಂತರ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಫೆಮಿನಾ ಮಿಸ್ ಇಂಡಿಯಾ -2026 ಗೆದ್ದ ಸಾಧ್ವಿ ಸತೀಶ್ ಸೈಲ್ ಅಭಿನಂದಿಸಿದ ಸಿಎಂ

ಬೆಂಗಳೂರು, ಮೇ 8: ಒಡಿಶಾದ ಭುವನೇಶ್ವರದಲ್ಲಿ ನಡೆದ 61ನೇ "ಫೆಮಿನಾ ಮಿಸ್...

ಸತತ ಪರಿಶ್ರಮದಿಂದ ಯಶಸ್ಸು ಸಾಧ್ಯ: ಪಾಂಡುರಂಗ ಪೈ ಸಿದ್ದಾಪುರ

ಸಿದ್ಧಾಪುರ, ಮೇ 8: ಮಕ್ಕಳು ಪ್ರತಿದಿನವೂ ಶ್ರದ್ಧೆ, ದೃಢಸಂಕಲ್ಪ, ಕಾರ್ಯ ತತ್ಪರತೆಯಿಂದ...

ಸಂಚಾರ ಸ್ಥಗಿತಗೊಳಿಸಿರುವ ಬಸ್‌ಗಳ ಮಾಹಿತಿ ನೀಡಲು ಸೂಚನೆ

ಉಡುಪಿ, ಮೇ 8: ಜಿಲ್ಲೆಯ ವಿವಿಧ ಭಾಗಗಳಿಗೆ ಪರವಾನಿಗೆ ಹೊಂದಿ ಈಗಾಗಲೇ...

ನೂರಕ್ಕೆ ನೂರು ಅಂಕ ಪಡೆದ 54 ವಿದ್ಯಾರ್ಥಿಗಳಿಗೆ ಕಸಾಪ ಗೌರವ

ಉಡುಪಿ, ಮೇ 8: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ...
error: Content is protected !!