Tuesday, September 8, 2026
Tuesday, September 8, 2026

ಪಾದೆಬೆಟ್ಟು ಕೋಡ್ದಬ್ಬು ದೈವಸ್ಥಾನದಿಂದ ಸುಬ್ರಮಣ್ಯ ದ್ವಾರದ ರಸ್ತೆಗೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಪಾದೆಬೆಟ್ಟು ಕೋಡ್ದಬ್ಬು ದೈವಸ್ಥಾನದಿಂದ ಸುಬ್ರಮಣ್ಯ ದ್ವಾರದ ರಸ್ತೆಗೆ ಅಭಿವೃದ್ಧಿಗೆ ಗುದ್ದಲಿ ಪೂಜೆ

Date:

ಕಾಪು, ಸೆ.20: ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೆಬೆಟ್ಟು ಕೋಡ್ದಬ್ಬು ದೈವಸ್ಥಾನದಿಂದ ಸುಬ್ರಮಣ್ಯ ದ್ವಾರದ ರಸ್ತೆಗೆ ಅಭಿವೃದ್ಧಿಗೆ ಸಮಾಜ ಕಲ್ಯಾಣ ಇಲಾಖೆಯಿಂದ 50 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು. ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಶಿಕಾಂತ್ ಪಡುಬಿದ್ರಿ ಹಾಗೂ ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!