Monday, January 19, 2026
Monday, January 19, 2026

ಶಿರಿಬೀಡು: ಹೈಮಾಸ್ಟ್ ದೀಪ ಉದ್ಘಾಟನೆ

ಶಿರಿಬೀಡು: ಹೈಮಾಸ್ಟ್ ದೀಪ ಉದ್ಘಾಟನೆ

Date:

ಉಡುಪಿ, ಅ.9: ಉಡುಪಿ ಶಿರಿಬೀಡು ವಾರ್ಡಿನ ಪ್ರಗತಿನಗರ ಸರ್ಕಲ್ ನಲ್ಲಿ ನೂತನವಾಗಿ ಅಳವಡಿಸಿದ ಹೈಮಾಸ್ಟ್ ದೀಪದ ಉದ್ಘಾಟನೆಯನ್ನು ಉಡುಪಿ ನಗರಸಭೆಯ ಅಧ್ಯಕ್ಷರಾದ ಪ್ರಭಾಕರ ಪೂಜಾರಿ ನೆರವೇರಿಸಿದರು. 

ಶಿರಿಬೀಡು ವಾರ್ಡಿನ ನಗರಸಭಾ ಸದಸ್ಯರಾದ ಟಿ.ಜಿ. ಹೆಗ್ಡೆ, ಪ್ರಗತಿನಗರ ನಾಗರಿಕ ಸಮಿತಿಯ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಬ್ರಿ: ಆಳುಪ ನಾಗದೇವರಸನ ಶಾಸನದ ಅಧ್ಯಯನ

ಹೆಬ್ರಿ, ಜ.18: ತಾಲೂಕಿನ ಬೆಳ್ವೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಲ್ಬಾಡಿ ಪ್ರದೇಶದ...

ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾದ ಶೀರೂರು ಪರ್ಯಾಯ

ಉಡುಪಿ, ಜ.18: ಶೀರೂರು ಮಠಾಧೀಶ ಶ್ರೀ ಶ್ರೀ ವೇದವರ್ಧನ ತೀರ್ಥರು ಶ್ರೀಕೃಷ್ಣನ...

ಸರಸ್ವತಿ ವಿದ್ಯಾಲಯ: ರಾಷ್ಟ್ರೀಯ ಯುವ ದಿನಾಚರಣೆ

ಗಂಗೊಳ್ಳಿ, ಜ.18: ಸ್ವಾಮಿ ವಿವೇಕಾನಂದರ ಜೀವನವನ್ನು ಅವಲೋಕಿಸುವ ಮೂಲಕ ನಾವು ನಮ್ಮ...

ಶಿವಯೋಗಿ ಸಿದ್ಧರಾಮರ ಕಾಯಕದ ಮಹತ್ವ ಪ್ರತಿಯೊಬ್ಬರೂ ಪಾಲಿಸುವಂತಾಗಲಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ, ಜ.18: ಕಾಯಕದ ಮಹತ್ವವನ್ನು ತಿಳಿಸಿದ ಶಿವಯೋಗಿ ಸಿದ್ದರಾಮರ ತತ್ವ ಆದರ್ಶಗಳನ್ನು...
error: Content is protected !!