Monday, January 19, 2026
Monday, January 19, 2026

ಕೃತಿಗಳ ಅನಾವರಣ

ಕೃತಿಗಳ ಅನಾವರಣ

Date:

ಉಡುಪಿ, ಅ.17: ಪರೀಕ ಶ್ರೀ ಮಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಶತಚಂಡಿಕಯಾಗದ ಸಭಾ ಕಾರ್ಯಕ್ರಮದಲ್ಲಿ ಮಂಗಳ ಕಲಾ ಸಾಹಿತ್ಯ ವೇದಿಕೆಯ ಅಧ್ಯಕ್ಷ ಚಿಂತಕರು ಪ್ರವಚನಕಾರರಾದ ನಟರಾಜ್ ಪರ್ಕಳ ವಿರಚಿತ ‘ಧರ್ಮಜ್ಞಾನ’ ಹಾಗೂ ಕೃಷ್ಣಪ್ರಿಯಾ ಮುಂಬೈ ಇವರು ರಚಿಸಿದ ‘ಸೇವೆಗಳ ಮಾರ್ಗದಲ್ಲಿ’ ಎಂಬ ಎರಡು ಪುಸ್ತಕಗಳನ್ನು ಲೀಲಾ ಮತ್ತು ಡಾ. ಗೋಪಾಲಕೃಷ್ಣರಾವ್ ಪರಿಕ ಇವರು ಬಿಡುಗಡೆಗೊಳಿಸಿದರು.

ಮುಖ್ಯ ಅತಿಥಿಗಳಾಗಿ ಬಾಲಚಂದ್ರ ರಾವ್ ಉಡುಪಿ, ಕರುಣಾಕರ ಬೆಳ್ಳೆ, ಪರೀಕ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಉದಯ ಹೆಗ್ಡೆ, ಗೋವಿಂದರಾವ್ ಪರ್ಕಳ. ಶ್ರೀನಿವಾಸ ಉಪಾಧ್ಯ ಮೊದಲಾದವರು ಉಪಸ್ಥಿತರಿದ್ದರು. ಡಾ. ರಾಜೇಶ್ ರಾವ್ ಮುಂಬೈ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಬ್ರಿ: ಆಳುಪ ನಾಗದೇವರಸನ ಶಾಸನದ ಅಧ್ಯಯನ

ಹೆಬ್ರಿ, ಜ.18: ತಾಲೂಕಿನ ಬೆಳ್ವೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಲ್ಬಾಡಿ ಪ್ರದೇಶದ...

ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾದ ಶೀರೂರು ಪರ್ಯಾಯ

ಉಡುಪಿ, ಜ.18: ಶೀರೂರು ಮಠಾಧೀಶ ಶ್ರೀ ಶ್ರೀ ವೇದವರ್ಧನ ತೀರ್ಥರು ಶ್ರೀಕೃಷ್ಣನ...

ಸರಸ್ವತಿ ವಿದ್ಯಾಲಯ: ರಾಷ್ಟ್ರೀಯ ಯುವ ದಿನಾಚರಣೆ

ಗಂಗೊಳ್ಳಿ, ಜ.18: ಸ್ವಾಮಿ ವಿವೇಕಾನಂದರ ಜೀವನವನ್ನು ಅವಲೋಕಿಸುವ ಮೂಲಕ ನಾವು ನಮ್ಮ...

ಶಿವಯೋಗಿ ಸಿದ್ಧರಾಮರ ಕಾಯಕದ ಮಹತ್ವ ಪ್ರತಿಯೊಬ್ಬರೂ ಪಾಲಿಸುವಂತಾಗಲಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ, ಜ.18: ಕಾಯಕದ ಮಹತ್ವವನ್ನು ತಿಳಿಸಿದ ಶಿವಯೋಗಿ ಸಿದ್ದರಾಮರ ತತ್ವ ಆದರ್ಶಗಳನ್ನು...
error: Content is protected !!