Saturday, February 28, 2026
Saturday, February 28, 2026

ಐಎಂಎ ಉಡುಪಿ ಕರಾವಳಿ ಪದಗ್ರಹಣ

ಐಎಂಎ ಉಡುಪಿ ಕರಾವಳಿ ಪದಗ್ರಹಣ

Date:

ಉಡುಪಿ, ಅ.19: ಡಾ. ಅಶೋಕ್ ಕುಮಾರ್ ನೇತೃತ್ವದ ಐಎಂಎ ಉಡುಪಿ ಕರಾವಳಿ ನೂತನ ತಂಡದ ಪದಗ್ರಹಣ ಸಮಾರಂಭ ಉಡುಪಿಯ ​ಅಮೃತ್ ಗಾರ್ಡನ್ ನಲ್ಲಿ ನಡೆಯಿತು.​ ಮುಖ್ಯ ಅತಿಥಿ ಬ್ರಿಗೇಡಿಯರ್ ಡಾ. ಅರೆಬೆಟ್ಟು ಪ್ರಭಾಕರ್ ಕಾಮತ್ ನೂತನ ತಂಡದ ಪದಗ್ರಹಣ ನೆರವೇರಿಸಿದರು.

ಅತಿಥಿಯಾಗಿ ಕುಂದಾಪುರದ ಚಿನ್ಮಯಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಉಮೇಶ್ ಪುತ್ರನ್, ಮಹಿಳಾ ವಿಭಾಗದ ಡಾ.​ಅಧ್ಯಕ್ಷೆ. ಡಾ.ವಿಜಯ ವೈ.ಬಿ., ಕಾರ್ಯದರ್ಶಿ​ ಡಾ.ರಂಜಿ​ತಾ ನಾಯಕ್, ಕೋಶಾಧಿಕಾರಿ ಡಾ. ವೀಣಾ ನರೇಂದ್ರ ಉಪಸ್ಥಿತರಿದ್ದರು.

ನಿರ್ಗಮನ ಅಧ್ಯಕ್ಷ ಡಾ. ಸುರೇಶ್ ಶೆಣೈ ಸ್ವಾಗತಿಸಿದರು. ಡಾ.ಸಂದೀಪ್ ಪ್ರಾರ್ಥಿಸಿದರು. ಡಾ. ಕಾರ್ಯದರ್ಶಿ ವಿಜಯಲಕ್ಷ್ಮೀ ಗತ ಸಾಲಿನ ಲೆಕ್ಕಪತ್ರ ಮಂಡಿಸಿದರು. ಕಾರ್ಯದರ್ಶಿ ಡಾ. ಶರತ್ ಚಂದ್ರ ರಾವ್ ವರದಿ ವಾಚಿಸಿದರು. ಡಾ.ಆಮ್ನ ಹಾಗು ಡಾ. ಮಮತ ನಿರೂಪಿಸಿದರು. ನೂತನ ಕಾರ್ಯದರ್ಶಿ ಮಾನಸ ಈ. ಆರ್. ವಂದಿಸಿದರು.

ನೂತನ ಕಾರ್ಯಕಾರಿ ಕಾರ್ಯಕಾರಿ ಸಮಿತಿ ಸದಸ್ಯರು: ಡಾ. ಅಂಜಲಿ ಮುಂಡ್ಕೂರು, ಡಾ. ಸಂಜಯ ಉಡುಪ, ಡಾ. ಸುದೀಪ್ ಶೆಟ್ಟಿ, ಡಾ. ವಿಜಯ್ ಕುಮಾರ್ ಶೆಟ್ಟಿ​, ಡಾ. ಗಣಪತಿ ಹೆಗ್ಡೆ​, ಡಾ. ಅರುಣ ವರ್ಣೇಕರ್​, ಡಾ. ವಿನುಥಾ​, ಡಾ. ಅರ್ಚನಾ ಭಕ್ತ​, ಡಾ. ದೀಪಕ್ ಮಾಲ್ಯ​, ಡಾ. ಸಂದೀಪ್ ಕುಮಾರ್​,ಡಾ. ಹರೀಶ್ ನಾಯಕ್​, ಡಾ. ಅನಂತ ಶೆಣೈ​, ಡಾ. ಸತೀಶ್ ಕೆ. ನಾಯಕ್​, ಹಾಗು ರಾಜ್ಯ ಸಮಿತಿ ಸದಸ್ಯರು​ ಡಾ. ವಾಸುದೇವ​, ಡಾ. ವೈ. ಎಸ್. ರಾವ್​, ಡಾ. ತಿಲಕಚಂದ್ರ ಪಾಲ್​, ಡಾ. ಮೂರಳಿಧರ ಪಾಟೀಲ​, ಡಾ. ಗೀತಾ ಪುತ್ರನ್​, ಡಾ. ರಾಜಲಕ್ಷ್ಮಿ​ ಮತ್ತು ಕೇಂದ್ರ ಸಮಿತಿ ಸದಸ್ಯರು​: ಡಾ. ಸುದೇಶ್ ಕುಮಾರ್ ಯು​, ಡಾ. ರಾಜಗೋಪಾಲ ಭಾಂಡಾರಿ​, ಡಾ. ಸತೀಶ್ ಕಾಮತ್​.. ಪರ್ಯಾಯ ಕೇಂದ್ರ ಸಮಿತಿ ಸದಸ್ಯರು​ ಡಾ. ಸುನೀಲ್ ಮುಂಡ್ಕೂರು​, ಡಾ. ಉಮೇಶ್ ನಾಯಕ್​, ಡಾ. ವಿಜಯ್ ಕುಮಾರ್ ಶೆಟ್​, ಪದಾಧಿಕಾರಿಗಳು​, ಉಪಾಧ್ಯಕ್ಷರು: ಡಾ. ವಿಜಯಾ ವೈ. ಬಿ​, ಸಹ ಕಾರ್ಯದರ್ಶಿ: ಡಾ. ಸುಶಾನ್ ಎಸ್. ಶೆಟ್ಟಿ​, ಖಜಾಂಚಿ: ಡಾ. ಸನತ್ ರಾವ್​, ಸಹ ಖಜಾಂಚಿ: ಡಾ. ಕಿರಣ್.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಡುಬಿ ಸಮುದಾಯದ ಕಲಾವಿದರ ಬಗ್ಗೆ ಪಠ್ಯವಾಗಲಿ: ಡಾ. ಜಾನಪದ ಎಸ್ ಬಾಲಾಜಿ

ಬ್ರಹ್ಮಾವರ, ಫೆ.27: ಮೇಕೆಕಟ್ಟು ನಂದಿಕೇಶ್ವರ ದೇಗುಲದ ಆವರಣದಲ್ಲಿ ಕನ್ನಡ ಜಾನಪದ ಪರಿಷತ್...

ಜಿಲ್ಲೆಯ ಅಗ್ನಿಶಾಮಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಉಡುಪಿ, ಫೆ.27: ಬೈಂದೂರು ಅಗ್ನಿಶಾಮಕ ಠಾಣೆಯ ಸಹಾಯಕ ಅಗ್ನಿಶಾಮಕ ರಾಜೇಶ್ ಹಾಗೂ...

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಫೆ.27: ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ...

ಮಾ. 4: ಉಡುಪಿ ಕಂಬಳಕೆರೆಗೆ ಶಂಕುಸ್ಥಾಪನೆ

ಉಡುಪಿ, ಫೆ.27: ಉಡುಪಿ ಜಿಲ್ಲಾಡಳಿತ ಮತ್ತು ಯುವಜನ ಸಬಲೀಕರಣ ಇಲಾಖೆ ವತಿಯಿಂದ...
error: Content is protected !!