Saturday, September 5, 2026
Saturday, September 5, 2026

ಸಾಸ್ತಾನ: ಬ್ಯಾರಿಕೇಡ್ ಹಸ್ತಾಂತರ

ಸಾಸ್ತಾನ: ಬ್ಯಾರಿಕೇಡ್ ಹಸ್ತಾಂತರ

Date:

ಬ್ರಹ್ಮಾವರ, ಅ.28: ಸಾಸ್ತಾನ ಸೇರಿದಂತೆ ವಿವಿಧ ಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರ ರಕ್ಷಣೆಗಾಗಿ ಸಾಸ್ತಾನದ ಅನ್ಯೋನ್ಯತಾ ರಿಕ್ಷಾ ಚಾಲಕರ ಮನವಿಗೆ ಸ್ಪಂದಿಸಿದ ಬೆಂಗಳೂರಿನ ಉದ್ಯಮಿಯೋರ್ವರು ಕೊಡ ಮಾಡಿದ ೬ ಬ್ಯಾರಿಕೇಡ್‌ ಗಳನ್ನು ಬಿಜೆಪಿ ಮುಖಂಡ ಐರೋಡಿ ವಿಠಲ ಪೂಜಾರಿ ಸಮ್ಮುಖದಲ್ಲಿ ಕೋಟ ಆರಕ್ಷಕ ಠಾಣಾಧಿಕಾರಿ ಪ್ರವೀಣ್ ಕುಮಾರ್‌ರವರಿಗೆ ಹಸ್ತಾಂತರಿಸಲಾಯಿತು.

ಗೋಳಿಗರಡಿ ದೈವಸ್ಥಾನದ ಶಂಕರಪಾತ್ರಿ, ಸಾಲಿಗ್ರಾಮ ಪಟ್ಟಣ ಪಂಚಾಯತ್ ಸದಸ್ಯೆ ಸುಲತಾ ಹೆಗ್ಡೆ, ಮಾಜಿ ತಾ.ಪಂ ಅಧ್ಯಕ್ಷೆ ಜ್ಯೋತಿ ಉದಯ ಪೂಜಾರಿ, ಕೋಟ ಅಮೃತೇಶ್ವರಿ ದೇಗುಲದ ಟ್ರಸ್ಟಿ ಸುಭಾಷ್ ಶೆಟ್ಟಿ, ಸ್ಥಳೀಯರಾದ ಭಾಸ್ಕರ್ ಶೆಟ್ಟಿ, ಉದಯ ಶೆಟ್ಟಿ, ಪ್ರಕಾಶ್ ಶೆಟ್ಟಿ, ಶಂಕರ್ ಕುಲಾಲ್, ಶಿವಕೃಪಾ ರಿಕ್ಷಾ ಚಾಲಕರು, ಗೂಡ್ಸ್ ವಾಹನ ಚಾಲಕರು, ಅನ್ಯೋನ್ಯತಾ ರಿಕ್ಷಾ ಚಾಲಕರು ಇದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!