Sunday, January 18, 2026
Sunday, January 18, 2026

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಉಮಾಶಂಕರ್ ಭೇಟಿ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಉಮಾಶಂಕರ್ ಭೇಟಿ

Date:

ಕಾಪು, ಅ.29: 2002ರಲ್ಲಿ ಉಡುಪಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಎಸ್. ಆರ್ ಉಮಾಶಂಕರ್ ಐ.ಎ.ಎಸ್ ಅವರು ಪತ್ನಿಯೊಂದಿಗೆ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರ್ಶನ ಪಡೆದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನಲ್ಲಿ ಪ್ರಾರ್ಥಿಸಿ ಅನುಗ್ರಹ ಪ್ರಸಾದ ನೀಡಿದರು.

ದೇವಳದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ ಮತ್ತು ಆರ್ಥಿಕ ಸಮಿತಿಯ ಕಾತ್ಯಾಯಿನಿ ತಂಡದ ಮುಖ್ಯ ಸಂಚಾಲಕಿ ಬೀನಾ ವಿ. ಶೆಟ್ಟಿ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಟ್ಟುಗುಳ್ಳ ಹೊರೆಕಾಣಿಕೆ

ಉಡುಪಿ, ಜ.17: ಶೀರೂರು ಮಠಾಧೀಶ ಶ್ರೀ ಶ್ರೀ ವೇದವರ್ಧನ ತೀರ್ಥರ ಪ್ರಥಮ‌...

ಉಡುಪಿ ಜಿಲ್ಲಾ ಕುಪ್ಮಾ ಸಮಿತಿ ಪದಗ್ರಹಣ

ಉಡುಪಿ, ಜ.17: ಜಾಗತಿಕ ಸವಾಲುಗಳಿಗೆ ಉತ್ತರ ನೀಡಲು ಖಾಸಗೀ ಶಿಕ್ಷಣ ಸಂಸ್ಥೆಗಳಿಂದ...

ಸಾಂಸ್ಕೃತಿಕ ಸ್ಪರ್ಧೆಗಳಿಂದ ಸುಪ್ತ ಪ್ರತಿಭೆಗಳ ಅನಾವರಣ: ಪಿ.ಎನ್ ಆಚಾರ್ಯ

ತೆಂಕನಿಡಿಯೂರು, ಜ.17: “ಮಕರ ಸಂಕ್ರಾಂತಿ ಹಬ್ಬದಂದು ವಿದ್ಯಾರ್ಥಿಗಳನ್ನು ಸ್ಪರ್ಧೆಗಳ ಆಯೋಜನೆ ಮೂಲಕ...
error: Content is protected !!