Tuesday, April 28, 2026
Tuesday, April 28, 2026

ಕನ್ನಡ ನಾಡು-ನುಡಿಯ ಪ್ರೀತಿ ಜಾಲತಾಣದ ಸ್ಟೇಟಸ್ಗಳಿಗೆ ಸೀಮಿತವಾಗದಿರಲಿ: ದೀಕ್ಷಿತ್ ಮೇಸ್ತ

ಕನ್ನಡ ನಾಡು-ನುಡಿಯ ಪ್ರೀತಿ ಜಾಲತಾಣದ ಸ್ಟೇಟಸ್ಗಳಿಗೆ ಸೀಮಿತವಾಗದಿರಲಿ: ದೀಕ್ಷಿತ್ ಮೇಸ್ತ

Date:

ಗಂಗೊಳ್ಳಿ, ನ.2: ಕರ್ನಾಟಕ ಕರಾವಳಿ ನಾಗರಿಕ ಹಿತರಕ್ಷಣಾ ಸಮಿತಿ ವತಿಯಿಂದ 70ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ದೀಕ್ಷಿತ್ ಮೇಸ್ತ ಧ್ವಜಾರೋಹಣವನ್ನು ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಕನ್ನಡ ನಾಡು-ನುಡಿಯ ಬಗ್ಗೆ ಪ್ರೀತಿ ಮತ್ತು ಕಾಳಜಿ ಜಾಲತಾಣದ ಸ್ಟೇಟಸ್ಗಳಿಗೆ ಸೀಮಿತವಾಗಿರಬಾರದು, ನಿಜವಾದ ಅರ್ಥದಲ್ಲಿ ನಾವು ಅದನ್ನು ಪ್ರಕಟಪಡಿಸಬೇಕು ಎಂದು ಹೇಳಿದರು.

ಸಮಿತಿಯ ಜಿಲ್ಲಾಧ್ಯಕ್ಷರಾದ ಜಿ. ಕೆ.ವೆಂಕಟೇಶ್ ಕೊಡೇರಿ ಮನೆ, ಗಣೇಶ್ ಮಡಿವಾಳ, ನಿತ್ಯಾನಂದ ಗಾಣಿಗ, ನಾಗರಾಜ್ ಶೇರುಗಾರ್, ಗೋಪಾಲ, ಶಂಕರ ಪೂಜಾರಿ, ಗುರು ಪಟೇಲ್, ಲಕ್ಷ್ಮಣ ಬಿಲ್ಲವ, ಗಂಗಾಧರ ಪೈ,ಭಾಸ್ಕರ, ವಸಂತ ಸುವರ್ಣಅಶೋಕ್, ಎನ್ ಡಿ, ನಾಗರಾಜ ಖಾರ್ವಿ, ಭಾಸ್ಕರ ಗಂಗಾಧರ್ ಪೈ ಮೊದಲಾದವರು ಉಪಸ್ಥಿತರಿದ್ದರು. ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಅತಿಥಿಗಳನ್ನು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ನಾಡಗೀತೆಯನ್ನು ಹಾಡಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಷ್ಟ್ರೀಯ ಗೋಮಾತೆ ಗೌರವ ಅಭಿಯಾನ ಸರಕಾರಕ್ಕೆ ಮನವಿ ಸಲ್ಲಿಕೆ

ಬ್ರಹ್ಮಾವರ, ಏ.27: ಗೋಮಾತೆಯ ಗೌರವ ಅಭಿಯಾನ ಅಂಗವಾಗಿ ಗೋಮಾತಾ ಗೌರವ ದಿನಾಚರಣೆಯನ್ನು...

ಕಸ್ತೂರ್ಬಾ ಆಸ್ಪತ್ರೆ: ವೃತ್ತಿಪರರ ಸಪ್ತಾಹ 2026 ಆಚರಣೆ

ಮಣಿಪಾಲ, ಏ.27: ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲವು ಏಪ್ರಿಲ್ 25 ರಂದು ವೈದ್ಯಕೀಯ...

ಶ್ರೀ ಕೃಷ್ಣ ಮಠಕ್ಕೆ ಉತ್ತರಾಧಿ ಮಠದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರ ಭೇಟಿ

ಉಡುಪಿ, ಏ.27: ಪರ್ಯಾಯ ಶ್ರೀ ಶೀರೂರು ಮಠ ಪರ್ಯಾಯ ಪೀಠಾಧೀಶರಾದ ಶ್ರೀ...

ನಾಗಬನದಲ್ಲಿ ಅಪೂರ್ವ ಕಾರ್ಯಕ್ರಮ

ಉಡುಪಿ, ಏ.26: ಸುಮಾರು ಒಂದು ಸಾವಿರ ವರ್ಷಗಳ ಹಳೆಯ ಶ್ರೀ ನಾಗಬ್ರಹ್ಮಸ್ಥಾನ...
error: Content is protected !!