Saturday, January 17, 2026
Saturday, January 17, 2026

ಕಲ್ಯಾಣಪುರ: ಸಾಧಕರಿಗೆ ಸಮ್ಮಾನ

ಕಲ್ಯಾಣಪುರ: ಸಾಧಕರಿಗೆ ಸಮ್ಮಾನ

Date:

ಉಡುಪಿ, ನ.15: ಕಲ್ಯಾಣಪುರ ಮಹಾಲಿಂಗೇಶ್ವರ ದೇವಸ್ಥಾನದ ದೀಪೋತ್ಸವ ಸಂದರ್ಭದಲ್ಲಿ ಶಿರ್ಡಿ ಸಾಯಿ ಬಾಬಾ ಮಂದಿರದಲ್ಲಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಾದ ಪ್ರಭಾ ರಾವ್, ವಿಠ್ಠಲ್ ಪೂಜಾರಿ ಹಾಗೂ ವಿದುಷಿ ಶಿಫಾಲಿ ಅವರನ್ನು ಅಭಿನಂದಿಸಿ ಸಮ್ಮಾನಿಸಲಾಯಿತು. ದೇವಸ್ಥಾನದ ಆಡಳಿತ ಮುಖ್ಯಸ್ಥ ಕೆ. ವಿಶ್ವನಾಥ್, ವರುಣ್, ಸುಧಾಕರ್ ಐ.ಡಿ., ಡಾ. ಸಾಧನ, ಪ್ರಕಾಶ್, ಮಾಧವ, ಉಮೇಶ್, ವಸಂತಿ ರವಿರಾಜ್, ಪುಷ್ಪ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಟ್ಟುಗುಳ್ಳ ಹೊರೆಕಾಣಿಕೆ

ಉಡುಪಿ, ಜ.17: ಶೀರೂರು ಮಠಾಧೀಶ ಶ್ರೀ ಶ್ರೀ ವೇದವರ್ಧನ ತೀರ್ಥರ ಪ್ರಥಮ‌...

ಉಡುಪಿ ಜಿಲ್ಲಾ ಕುಪ್ಮಾ ಸಮಿತಿ ಪದಗ್ರಹಣ

ಉಡುಪಿ, ಜ.17: ಜಾಗತಿಕ ಸವಾಲುಗಳಿಗೆ ಉತ್ತರ ನೀಡಲು ಖಾಸಗೀ ಶಿಕ್ಷಣ ಸಂಸ್ಥೆಗಳಿಂದ...

ಸಾಂಸ್ಕೃತಿಕ ಸ್ಪರ್ಧೆಗಳಿಂದ ಸುಪ್ತ ಪ್ರತಿಭೆಗಳ ಅನಾವರಣ: ಪಿ.ಎನ್ ಆಚಾರ್ಯ

ತೆಂಕನಿಡಿಯೂರು, ಜ.17: “ಮಕರ ಸಂಕ್ರಾಂತಿ ಹಬ್ಬದಂದು ವಿದ್ಯಾರ್ಥಿಗಳನ್ನು ಸ್ಪರ್ಧೆಗಳ ಆಯೋಜನೆ ಮೂಲಕ...
error: Content is protected !!