Monday, September 7, 2026
Monday, September 7, 2026

ಪರಾಭವ ಸಂವತ್ಸರದ ವೈಜಯಂತೀ ಪಂಚಾಂಗ ಮಾರುಕಟ್ಟೆಗೆ

ಪರಾಭವ ಸಂವತ್ಸರದ ವೈಜಯಂತೀ ಪಂಚಾಂಗ ಮಾರುಕಟ್ಟೆಗೆ

Date:

ಮಂಗಳೂರು, ನ.22: ದೃಗ್ಗಣಿತರೀತ್ಯಾ ಪಂಚಾಂಗವನ್ನು ತಯಾರಿಸಿ ಧರ್ಮಕರ್ಮಗಳಿಗೆ ಕಾಲನಿರ್ಣಯವನ್ನು ಮಾಡಿಕೊಂಡು ಬರುತ್ತಿರುವ 109 ವರ್ಷಗಳ ಇತಿಹಾಸವುಳ್ಳ ವೈಜಯಂತೀ ಪಂಚಾಂಗದ 110 ನೇ ವರ್ಷದ ‘ಪರಾಭವ ಸಂವತ್ಸರ'(ಇಸವಿ 2026-2027) ದ ಪಂಚಾಂಗವನ್ನು ಇತ್ತೀಚೆಗೆ ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಯಿತು. ಯರ್ಮುಂಜ ಶಂಕರ ಜೋಯಿಸರ ಮಗ ಯರ್ಮುಂಜ ಭೀಮ ಜೋಯಿಸರು ಸಂಪಾದಕರಾಗಿ ಹಾಗೂ ಬೀಡಿಗೆ ಯ. ಶಂಕರ ಜೋಯಿಸರ ಮಗ ಜನಾರ್ದನ ಜೋಯಿಸರು ಸಹಸಂಪಾದಕರಾಗಿ ಕಾರ್ಯನಿರ್ವಹಿಸಿ ಈ ಪಂಚಾಂಗವನ್ನು ಪ್ರಕಟಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!