Tuesday, September 8, 2026
Tuesday, September 8, 2026

ಗ್ರಾಹಕ ಸ್ನೇಹಿ ಸೇವೆ ಬ್ಯಾಂಕ್ ಪ್ರಗತಿಗೆ ಪೂರಕ: ಯಶ್ಪಾಲ್ ಸುವರ್ಣ

ಗ್ರಾಹಕ ಸ್ನೇಹಿ ಸೇವೆ ಬ್ಯಾಂಕ್ ಪ್ರಗತಿಗೆ ಪೂರಕ: ಯಶ್ಪಾಲ್ ಸುವರ್ಣ

Date:

ಉಡುಪಿ: ಬ್ಯಾಂಕಿನ ಸಿಬ್ಬಂದಿಗಳ ಕಾರ್ಯಕ್ಷಮತೆಯ ಮೂಲಕ ಗ್ರಾಹಕ ಸ್ನೇಹಿ ಸೇವೆ ಬ್ಯಾಂಕಿನ ಪ್ರಗತಿಗೆ ಪೂರಕವಾಗಿದ್ದು, ಸ್ಪರ್ಧಾತ್ಮಕ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮುನ್ನಡೆಯಲು ಸಿಬ್ಬಂದಿಗಳು ತರಬೇತಿ ಕಾರ್ಯಗಾರದ ಮೂಲಕ ಕಾರ್ಯಕ್ಷಮತೆ ವೃದ್ಧಿಸಲು ಮುಂದಾಗುವಂತೆ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ ಹೇಳಿದರು. ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಇದರ ವತಿಯಿಂದ ಆಯೋಜಿಸಿದ ಸಿಬ್ಬಂದಿ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತರಬೇತಿ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಎಸ್.ಬಿ.ಐ ಬ್ಯಾಂಕಿನ ನಿವೃತ್ತ ಡಿಜಿಎಂ ಪ್ರಕಾಶ್ ಆರ್.ಎಸ್, ಮಾರ್ಕೆಟಿಂಗ್ ಇನ್ ಬ್ಯಾಂಕಿಂಗ್, ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕಿನ ನಿವೃತ್ತ ಚೀಫ್ ಮ್ಯಾನೇಜರ್ ಶಿವಾನಂದ ಜಿ. ಕುಲಕರ್ಣಿ, ಡಿಜಿಟಲ್ ಬ್ಯಾಂಕಿಂಗ್ ಇನ್ ಇಂಡಿಯಾ ಹಾಗೂ ರಾಷ್ಟ್ರೀಯ ತರಬೇತುದಾರರಾದ ರಾಜೇಂದ್ರ ಭಟ್ ಮಾನವ ಸಂನ್ಮೂಲ ವಿಷಯದ ಬಗ್ಗೆ ತರಬೇತಿ ನೀಡಿದರು.

ಸಮಾರಂಭದಲ್ಲಿ ಬ್ಯಾಂಕಿನ ವೃತ್ತಿಪರ ನಿರ್ದೇಶಕರಾದ ಮಂಜುನಾಥ ಎಸ್ ಕೆ, ನಿರ್ದೇಶಕರಾದ ಶಿವರಾಮ ಕುಂದರ್, ಬ್ಯಾಂಕಿನ ಎಜಿಎಂ ಶಾರಿಕಾ ಕಿರಣ್ ಹಾಗೂ ಬ್ಯಾಂಕಿನ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!