Monday, September 7, 2026
Monday, September 7, 2026

ಪ್ರಧಾನಿ ಮೋದಿ ಆಗಮನ; ನ. 28 ರಂದು ಬೆಳಿಗ್ಗೆ 8 ರಿಂದ 3 ಗಂಟೆಯವರೆಗೆ ಶ್ರೀ ಕೃಷ್ಣ ಮಠಕ್ಕೆ ಭಕ್ತರ ಪ್ರವೇಶ ನಿರ್ಬಂಧ

ಪ್ರಧಾನಿ ಮೋದಿ ಆಗಮನ; ನ. 28 ರಂದು ಬೆಳಿಗ್ಗೆ 8 ರಿಂದ 3 ಗಂಟೆಯವರೆಗೆ ಶ್ರೀ ಕೃಷ್ಣ ಮಠಕ್ಕೆ ಭಕ್ತರ ಪ್ರವೇಶ ನಿರ್ಬಂಧ

Date:

ಉಡುಪಿ, ನ.26: ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ನಡೆಯುತ್ತಿರುವಂತಹ ಕೋಟಿ ಗೀತಾ ಲೇಖನ ಯಜ್ಞದ ಪ್ರಯುಕ್ತ 28.11.2025 ರಂದು ನಡೆಯುವ ಲಕ್ಷಕಂಠ ಗೀತಾ ಪಾರಾಯಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿ ಶ್ರೀ ಕೃಷ್ಣನ ಸನ್ನಿಧಾನಕ್ಕೆ ಆಗಮಿಸಿ, ಭಕ್ತ ಸಮೂಹದೊಂದಿಗೆ ಗೀತಾ ಪಾರಾಯಣವನ್ನು ನಡೆಸಿ ಶ್ರೀಕೃಷ್ಣನಿಗೆ ಸಮರ್ಪಿಸಲಿದ್ದಾರೆ. ಆದುದರಿಂದ ಸಾರ್ವಜನಿಕರಿಗೆ ದಿನಾಂಕ 28.11.2025 ರಂದು ಬೆಳಿಗ್ಗೆ 8:00 ಯಿಂದ 15 ಗಂಟೆಯವರೆಗೆ ಶ್ರೀ ಕೃಷ್ಣ ಮಠಕ್ಕೆ ಯಾವುದೇ ಭಕ್ತಾದಿಗಳ ಪ್ರವೇಶವನ್ನು ನಿರ್ಬಂಧಿಸಿಲಾಗಿದೆ. ಸಾರ್ವಜನಿಕರು ಈ ಸೂಚನೆಯನ್ನು ಗಮನಿಸಿ ಸಹಕರಿಸಬೇಕಾಗಿ ಶ್ರೀಮಠದ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!