ಉಡುಪಿ, ನ.27: ಬೆಂಗಳೂರಿನ ಗಾಂಧಿಭವನದಲ್ಲಿ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಸಚಿವ ಈಶ್ವರ್ ಖಂಡ್ರೆ ಅವರಿಂದ ಉಡುಪಿ ಜಿಲ್ಲಾ ಸಂಘದಿಂದ ರಾಜ್ಯ ಸಂಘಕ್ಕೆ ಆಯ್ಕೆಯಾದ ಆಸ್ಟ್ರೋ ಮೋಹನ್ ಪದಗ್ರಹಣ ಸ್ವೀಕರಿಸಿದರು. ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಉಪಾಧ್ಯಕ್ಷರಾದ ಮದನ ಗೌಡ, ಆಕಾಶವಾಣಿ ಹಿರಿಯ ಕಲಾವಿದೆ ನಾಗಮಣಿ ಎಸ್.ರಾವ್, ಪ್ರಧಾನ ಕಾರ್ಯದರ್ಶಿ ಲೋಕೇಶ್, ಉಪಾಧ್ಯಕ್ಷ ಮತ್ತೀಕೆರೆ ಜಯರಾಮ, ಬಿ.ವಿ.ಮಲ್ಲಿಕಾರ್ಜನಯ್ಯ, ಪದಾಧಿಕಾರಿಗಳು ಉಪಸ್ಥಿತರಿದ್ದರು.
ಆಸ್ಟ್ರೋ ಮೋಹನ್ ಪದಗ್ರಹಣ
ಆಸ್ಟ್ರೋ ಮೋಹನ್ ಪದಗ್ರಹಣ
Date:




By
ForthFocus™