Tuesday, July 28, 2026
Tuesday, July 28, 2026

ಉಡುಪಿ ಕಾರ್ಯಕ್ರಮದ ಬಗ್ಗೆ ‘ಕನ್ನಡದಲ್ಲೇ’ ಮಹತ್ವದ ಮಾಹಿತಿ ನೀಡಿದ ಪ್ರಧಾನಿ ಮೋದಿ

ಉಡುಪಿ ಕಾರ್ಯಕ್ರಮದ ಬಗ್ಗೆ ‘ಕನ್ನಡದಲ್ಲೇ’ ಮಹತ್ವದ ಮಾಹಿತಿ ನೀಡಿದ ಪ್ರಧಾನಿ ಮೋದಿ

Date:

ಉಡುಪಿ, ನ.27: ನಾಳೆ (ನವೆಂಬರ್ 28) ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. “ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ. ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಈ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ. ಶ್ರೀ ಮಧ್ವಾಚಾರ್ಯರಿಂದ ಪ್ರೇರಿತವಾದ ಈ ಮಠವು, ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ” ಎಂದು ಪ್ರಧಾನಿ ಪೋಸ್ಟ್ ಮಾಡಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!