Friday, April 3, 2026
Friday, April 3, 2026

ಜ್ಞಾನಸುಧಾ: ಜಿ. ಎಲ್. ತ್ರಿಪುರಾಂತಕರವರಿಂದ ‘ಮೌಲ್ಯಸುಧಾ’

ಜ್ಞಾನಸುಧಾ: ಜಿ. ಎಲ್. ತ್ರಿಪುರಾಂತಕರವರಿಂದ ‘ಮೌಲ್ಯಸುಧಾ’

Date:

ಗಣಿತನಗರ, ಡಿ.14: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ‘ಮೌಲ್ಯಸುಧಾ’ ಜರುಗುತ್ತಾ ಬರುತ್ತಿದೆ. ಡಿಸೆಂಬರ್ ತಿಂಗಳ ಮೌಲ್ಯಸುಧಾ ಮಾಲಿಕೆ-43 ಡಿಸೆಂಬರ್ 18 ಗುರುವಾರ ಸಂಜೆ 6 ಗಂಟೆಗೆ ನಡೆಯಲಿದೆ.

ಸಂಪನ್ಮೂಲ ವ್ಯಕ್ತಿಯಾಗಿ ನಾಡಿನ ಪ್ರಸಿದ್ಧ ಮೈಸೂರಿನ ಜೆ. ಎಸ್. ಎಸ್ ಸಂಸ್ಥೆಗಳು ಸುತ್ತೂರು ಇಲ್ಲಿನ ಸಂಯೋಜನಾಧಿಕಾರಿ, ಲೇಖಕರು ಹಾಗೂ ವಾಗ್ಮಿಗಳು ಆಗಿರುವ ಜಿ. ಎಲ್. ತ್ರಿಪುರಾಂತಕರವರು ಆಗಮಿಸಲಿದ್ದು ‘ಆಕಾಂಕ್ಷೆಗಳು ಮತ್ತು ಕನಸುಗಳು’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಸಾರ್ವಜನಿಕರಿಗೆ ಭಾಗವಹಿಸಲು ಮುಕ್ತ ಅವಕಾಶವಿದೆ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ವಿದೇಶಿ ವಿನಿಮಯ ಕೌಂಟರ್‌ಗಳಲ್ಲಿ ಭಾರತೀಯ ರೂಪಾಯಿ ವಿನಿಮಯಕ್ಕೆ ಆರ್‌ಬಿಐ ಅವಕಾಶ

ಮುಂಬಯಿ, ಏ.3: ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳ ನಿರ್ಗಮನ ಸಭಾಂಗಣಗಳಲ್ಲಿರುವ ವಿದೇಶಿ ವಿನಿಮಯ...

ಏ.3: ‘ಬನ್ನಂಜೆ ಒಡೆಯ ಮಹಾಲಿಂಗೇಶ್ವರ’ ಧ್ವನಿಸುರುಳಿ ಬಿಡುಗಡೆ

ಉಡುಪಿ, ಏ.2: ಏಪ್ರಿಲ್ 3 ಶುಕ್ರವಾರದಂದು ಬೆಳಿಗ್ಗೆ 10.00 ಗಂಟೆಗೆ ಬನ್ನಂಜೆ...

ಪೊಲೀಸ್ ಧ್ವಜ ದಿನಾಚರಣೆ

ಉಡುಪಿ, ಏ.2: ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಕರ್ನಾಟಕ ರಾಜ್ಯ...

ಸಾಮರ್ಥ್ಯ ಅಭಿವೃದ್ದಿಗೆ ಕ್ರೀಡೆ ಸಹಕಾರಿ: ಡಾ. ರಾಮಚಂದ್ರ ಪಾಟ್ಕರ್

ಶಂಕರನಾರಾಯಣ, ಏ.2: ಕ್ರೀಡೆಗಳು ಕೇವಲ ದೈಹಿಕ ಆರೋಗ್ಯವಷ್ಟೇ ಅಲ್ಲದೆ ಶಿಸ್ತಿನ, ಸಹಕಾರದ...
error: Content is protected !!